ವಿಜಯೇಂದ್ರರ ಪರ ವೋಟು ಕೇಳಲು ಬಂದರೆಂದು ಸ್ವಾಮೀಜಿಗಳ ಕಾರನ್ನು ನಡು ರಸ್ತೆಯಲ್ಲಿ ಅಡ್ಡ ಹಾಕಲಾಯ್ತಾ? ಏನಿದು ದೃಶ್ಯ
KARNATAKA NEWS/ ONLINE / Malenadu today/ May 1, 2023 GOOGLE NEWS ಶಿಕಾರಿಪುರ/ ಶಿವಮೊಗ್ಗ ಇಲ್ಲಿನ ಅಂಬರಗೊಪ್ಪ ಶಾಂತಿವನ ಗ್ರಾಮಕ್ಕೆ ಬಂದಿದ್ದ ಚಿತ್ರದುರ್ಗದ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರನ್ನು ಅಲ್ಲಿನ ಗ್ರಾಮಸ್ಥರ ಗುಂಪೊಂದು ತಡೆದು ವಾಪಸ್ ಕಳುಹಿಸಿದ್ದಾರೆ ಎನ್ನಲಾದ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದೃಶ್ಯದಲ್ಲಿ ಶ್ರೀಗಳು ಅಭ್ಯರ್ಥಿ ಪರವಾಗ ಮತ ಕೇಳು ಬಂದಿದ್ದಾರೆ ಎಂದು ಘೋಷಣೆ ಕೂಗುತ್ತಿದ್ಧಾರೆ ಎಂದು ದೂರಲಾಗಿದ್ದು, ಘಟನೆ ಸಂಬಂಧ ತೀವ್ರ ವಿರೋಧ ವ್ಯಕ್ತವಾಗಿದೆ. ನಡೆದಿದ್ದೇನು? ಶಿಕಾರಿಪುರದ ಅಂಬಾರಗೊಪ್ಪದ … Read more