ಶಿವಮೊಗ್ಗದಲ್ಲಿ ದಾವಣಗೆರೆ ಲೋಕಾಯುಕ್ತರ ರೇಡ್​! ಏನು ನಡೆಯುತ್ತಿದೆ?

Lokayukta Raids KRIDL AEE Jagadish Naik in Shivamogga on DA Charges

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025:  ಶಿವಮೊಗ್ಗದಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ದಲ್ಲಿ ಪ್ರಭಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಆಗಿ ಕಾರ್ಯನಿರ್ವಹಿಸುತ್ತಿರುವ ಜಗದೀಶ್ ನಾಯ್ಕ್ ಅವರ ನಿವಾಸಗಳನ್ನು ಗುರಿಯಾಗಿಸಿ ಈ ಕಾರ್ಯಾಚರಣೆ ನಡೆದಿದೆ.  ದಾವಣಗೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಗದೀಶ್ ನಾಯ್ಕ್ ಅವರು ತಮ್ಮ ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ … Read more

ಬಸ್​ಸ್ಟ್ಯಾಂಡ್​ ಬಳಿ ಸರ್ಕಲ್​ನಲ್ಲಿ ವಾಹನಗಳ ತಡೆದ ಬಿಜೆಪಿ ನಾಯಕರು! ರಸ್ತೆ ತಡೆದು ಧರಣಿ! ಕಾರಣ ಐತೆ!

BJP staged a protest in Shivamogga, blocking roads and raising slogans against the state Congress government for its alleged failure to fix potholes

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025 : ಶಿವಮೊಗ್ಗ ಬಿಜೆಪಿ ಮುಖಂಡರು ಇವತ್ತು ನಗರದ ಅಶೊಕ ಸರ್ಕಲ್​ನಲ್ಲ ರಸ್ತೆ ತಡೆ ನಡೆಸಿದ್ದಷ್ಟೆ ಅಲ್ಲದೆ,ವಾಹನಗಳ ತಡೆದು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.  ರಾಜ್ಯದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚದ ಮತ್ತು ಅಭಿವೃದ್ಧಿ ನಿರ್ಲಕ್ಷಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ಶಿವಮೊಗ್ಗದಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಅಶೋಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ರಾಜ್ಯ … Read more

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ  

Lokayukta Traps Mudinakoppa Panchayat Secretary for Bribe in Shivamogga

Lokayukta Traps Mudinakoppa Panchayat Secretary for Bribe in Shivamogga ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ   Lokayukta Traps Mudinakoppa ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ … Read more