ಶಿವಮೊಗ್ಗ ಜಿಲ್ಲೆಗೆ ಮತ್ತೆ ಬಂದು ಹೋಯಿತೆ NIA | ನಾಲ್ವರಿಗೆ ನೋಟಿಸ್ ನೀಡಿ ಬೆಂಗಳೂರಿಗೆ ಬರಹೇಳಿದ್ದೇಕೆ?

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿನ ಶಂಕಿತ ಚಟುವಟಿಕೆ ಸಂಬಂಧಿಸಿದಂತೆ NIA  ತನಿಖೆ ಇನ್ನೂ ಸಹ ಮುಂದುವರಿದೆ. ಇತ್ತೀಚೆಗೆ ದೆಹಲಿಯಲ್ಲಿ ಅರೆಸ್ಟ್​ ಮಾಡಿರುವ ಶಂಕಿತ ಅರಾಫತ್ ಅಲಿಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ ನೋಟಿಸ್ ನೋಟಿಸ್ ನೀಡಿದೆ  ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಹಾಗೂ ದೇಶದ ತ್ರಿವರ್ಣ ಧ್ವಜ ಸುಟ್ಟ ಪ್ರಕರಣ ಮತ್ತು ತೀರ್ಥಹಳ್ಳಿಯ ಶಂಕಿತ ಉಗ್ರ ಅರಫತ್ ಅಲಿ ಬಂಧನದ ವಿಚಾರವಾಗಿ … Read more