ಶಿವಮೊಗ್ಗ ವಿಮಾನ ನಿಲ್ದಾಣ ದಿಂದ ಮೊದಲ ಸಲ ಹಾರಿದ ಏರ್ ಆ್ಯಂಬುಲೆನ್ಸ್! ಗಾಂಧಿ ಬಜಾರ್ ನಿವಾಸಿ ಮಣಿಪಾಲ್ ಗೆ ಶಿಫ್ಟ್!
SHIVAMOGGA | Jan 11, 2024 | ಯುವನಿಧಿ ಕಾರ್ಯಕ್ರಮದ ನಡುವೆ ಶಿವಮೊಗ್ಗದಲ್ಲೊಂದು ವಿಶೇಷ ಘಟನೆ ನಡೆದಿದೆ. ತುರ್ತು ಪರಿಸ್ಥಿತಿಯಲ್ಲಿ ಶಿವಮೊಗ್ಗದಿಂದ ಮಣಿಪಾಲ್ ಆಸ್ಪತ್ರೆ ಗೆ ಏರ್ ಆ್ಯಂಬುಲೆನ್ಸ್ ಮೂಲಕ ವ್ಯಕ್ತಿಯೊಬ್ಬರನ್ನು ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ಕುಚಲಕ್ಕಿ ಕೇರಿ ನಿವಾಸಿಯೊಬ್ಬರು ಕಳೆದ ಸೋಮವಾರ ತಮ್ಮ ಸಹೋದರನ ಜೊತೆ ವಾಕ್ ಮಾಡುವ ಕುಸಿದುಬಿದ್ದಿದ್ದರು. ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ಆನಂತರ ಅವರನ್ನ ಶಿವಮೊಗ್ಗ ಮೆಟ್ರೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆಯವರೆಗೂ ಮೆಟ್ರೋದಲ್ಲಿ … Read more