ಭದ್ರಾವತಿ ಹೆಚ್.ಕೆ.ಜಂಕ್ಷನ್ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!
SHIVAMOGGA| Dec 16, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ದಿನ ಅಪಘಾತವೊಂದು ಸಂಭವಿಸಿದೆ. ಕಾರೊಂದು ರಸ್ತೆಯ ಬದಿಯಲ್ಲಿರುವ ಮರವೊಂದಕ್ಕೆ ಡಿಕ್ಕಿಯಾಗಿರುವ ಬಗ್ಗೆ ಇಲ್ಲಿ ವರದಿಯಾಗಿದೆ READ : ಶಿವಮೊಗ್ಗ KSRTC ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಕುಳಿತಲ್ಲೇ ವ್ಯಕ್ತಿ ಸಾವು! ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ /Bhadravathi Rural Police Station ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಲಿಮಿಟ್ಸ್ ನಲ್ಲಿ ಸಿಗುವ ಹೆಚ್.ಕೆ.ಜಂಕ್ಷನ್ ಬಳಿ ಈ … Read more