ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ

Shimoga news Areca Nut Theft Copper Utensils Theft Dandavati River Sheep death Soraba, animal disease Karnataka, veterinary investigation, Veterinary doctor contact Soraba, Bangarappa Stadium, ಕುರಿ ಸಾವು, ಸೊರಬ ಸುದ್ದಿ, ವಿಷಪೂರಿತ ಆಹಾರ, Woman Narrowly Escapes Chain Snatching Attempt in Soraba While Riding Scooty

ಶಿವಮೊಗ್ಗ | ಜಿಲ್ಲೆಯ ಸೊರಬ ತಾಲ್ಲೂಕು ಆನವಟ್ಟಿ (Anavatti) ವ್ಯಾಪ್ತಿಯಲ್ಲಿ ಮನೆಯ ಬೀಗ ಒಡೆದು, ಮನೆಯಲ್ಲಿದ್ದ ಬಂಗಾರ, ಹಣ ಕಳ್ಳತನ ಮಾಡಲಾಗಿದೆ. ಇಲ್ಲಿನ ದಾನಮ್ಮ ಬಡಾವಣೆಯ ನಿವಾಸಿ ಪ್ರಶಾಂತ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ತಮ್ಮ ಹೆಂಡತಿ ಯಲ್ಲಮ್ಮರವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿದ್ದರು. ಅವರನ್ನ ನೋಡಿಕೊಂಡು ಶಿವಮೊಗ್ಗದಲ್ಲಿಯೇ ಉಳಿದಿದ್ದರು. ಈ ನಡುವೆ ಇತ್ತ ಮನೆಯಲ್ಲಿ ಯಾರೂ ಇಲ್ಲದೆ ಇರುವುದನ್ನು ಗಮನಿಸಿರುವ ಕಳ್ಳರು ಜ.6ರ ರಾತ್ರಿ ಮನೆಯ ಬೀಗ ಒಡೆದು ಒಳನುಗ್ಗಿ ಎರಡು ಗಾಡ್ರೆಜ್ ಗಳ ಬೀಗ … Read more

ಖಜಾನೆ ಖಾಲಿ ಆಗಿರುವುದರಿಂದಲೇ ವಿಬಿ ರಾಮ್ ಜೀ ಯೋಜನೆಗೆ ಕಾಂಗ್ರೆಸ್ ವಿರೋಧ: ಶಾಸಕ ಚನ್ನಬಸಪ್ಪ ವಾಗ್ದಾಳಿ

Channabasappa Slams Congress Over VB Ram Ji Scheme

ಶಿವಮೊಗ್ಗ : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ 60:40 ಅನುಪಾತದ ಕೇಂದ್ರದ ಹೊಸ ‘ವಿಬಿ ರಾಮ್ ಜೀ’ ಯೋಜನೆಯನ್ನು  ಅನುಷ್ಠಾನಗೊಳಿಸಲು ಸಾಧ್ಯವಾಗದೆ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಶಾಸಕ ಎಸ್​ ಎನ್​ ಚನ್ನಬಸಪ್ಪ ಆರೋಪಿಸಿದರು. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಕಸಿತ ಭಾರತದ ಗುರಿಯೊಂದಿಗೆ ಹಳ್ಳಿಗಳ ಯುವಸಮೂಹಕ್ಕೆ ಉದ್ಯೋಗ ನೀಡುವ ಬೃಹತ್ ಸಂಕಲ್ಪವನ್ನು ಕೇಂದ್ರ ಹೊಂದಿದೆ. ಹಳೆಯ ನರೇಗಾ ಯೋಜನೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಹೊಸ … Read more

ಒಂದೇ ದಿನದಲ್ಲಿ ಕುಸಿದ ಬೆಳ್ಳಿ ಬೆಲೆ : ಕೆಜಿಗೆ ಎಷ್ಟು ಕಮ್ಮಿಯಾಯ್ತು ಗೊತ್ತಾ

ಇಂದಿನ ಚಿನ್ನ ಮತ್ತು ಬೆಳ್ಳಿ ದರ: ಕೆಜಿಗೆ 3.64 ಲಕ್ಷ ರೂ. ತಲುಪಿದ ಬೆಳ್ಳಿ Gold and Silver Prices Hike in shivamogga Silver Reaches 3.64 Lakh per Kg

ಬೆಂಗಳೂರು : ಬೆಟ್ಟವೇರಿದ್ದ ಬೆಳ್ಳಿಯ ಬೆಲೆಯು ಗುರುವಾರದ ವಹಿವಾಟಿನಲ್ಲಿ ದೊಡ್ಡ ಮಟ್ಟದ ಕುಸಿತ ಕಂಡಿದೆ. ಕೆ.ಜಿ. ಬೆಳ್ಳಿಯ ಬೆಲೆಯು ದೆಹಲಿ ಪೇಟೆಯಲ್ಲಿ ₹12,500ರಷ್ಟು ಇಳಿಕೆ ಕಂಡಿದ್ದು, ₹2.43.500ಕ್ಕೆ ತಲುಪಿದೆ. ಇನ್ನೂ 99.9%  ಚಿನ್ನದ ಬೆಲೆಯು 10 ಗ್ರಾಂಗೆ ₹900ರಷ್ಟು ಕಡಿಮೆ ಆಗಿದ್ದು, ₹1,40,500ಕ್ಕೆ ತಲುಪಿದೆ.  ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಲೋಹಗಳ ಮಾರಾಟಕ್ಕೆ ಮುಂದಾಗಿದ್ದುದು ಬೆಲೆ ಇಳಿಕೆಗೆ ಒಂದು ಕಾರಣ ಎಂದು ವರ್ತಕರು ತಿಳಿಸಿದ್ದಾರೆ. ಬುಧವಾರದ ವಹಿವಾಟಿನಲ್ಲಿ ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹5,000 ಏರಿಕೆಯಾಗಿತ್ತು.  ಶಿವಮೊಗ್ಗದಲ್ಲಿ 91000! … Read more

ಕೋರ್ಟ್ ಅಟೆಂಡ್ ಆಗ್ತಿಲ್ವಾ!? ಎಚ್ಚರಿಕೆ! ದೊಡ್ಡಪೇಟೆ, ಸೊರಬ ಪೊಲೀಸರಿಂದ ಮೂವರು ಅರೆಸ್ಟ್!

ಶಿವಮೊಗ್ಗ ದೊಡ್ಡಪೇಟೆ ಮತ್ತು ಸೊರಬ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ , Shimoga Doddapete and Soraba Police Arrested 3 Absconding Accused

ಶಿವಮೊಗ್ಗ  :  ಇಲ್ಲಿನ ದೊಡ್ಡಪೇಟೆ ಮತ್ತು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನ್ಯಾಯಾಂಗದ ವಾರಂಟ್​ ನಡುವೆಯು ಕೋರ್ಟ್​​ಗೆ ಹಾಜರಾಗದವರ ವಿರುದ್ಧ ಸ್ಪೆಷಲ್ ಡ್ರೈವ್ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.  ವಿಮೆ ನೀಡಲು ಸತಾಯಿಸಿದ ಕಂಪೆನಿಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯದ ಚಾಟಿ: ಕೋರ್ಟ್​ ನೀಡಿದ ತೀರ್ಪು ಏನು  ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚೆಕ್ ಅಮಾನ್ಯ ಪ್ರಕರಣದ ಆರೋಪಿ ಒಬ್ಬರನ್ನು ಪೊಲೀಸರು ಆಯನೂರು ಗ್ರಾಮದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. … Read more

ರಾತ್ರಿ ನಿಲ್ಲಿಸಿದ್ದ ಗಾಡಿ ಬೆಳಿಗ್ಗೆಯಷ್ಟರಲ್ಲಿ ನಾಪತ್ತೆ! ಸಾಗರ ರೋಡಲ್ಲಿ ಕತ್ತಲು ಕಳೆಯುವಷ್ಟರಲ್ಲಿ ಏನಾಯ್ತು!

Shivamogga Robbery.

Sagara Road : ಶಿವಮೊಗ್ಗ : ಸಾಗರ ರಸ್ತೆಯ ಸಾಗರ ಮಲ್ಲಿಗೇನಹಳ್ಳಿ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತಳ್ಳುವ ಗಾಡಿಯೊಂದನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ರಾಘವೇಂದ್ರನಾಯ್ಕ ಎಂಬುವವರಿಗೆ ಸೇರಿದ ಗಾಡಿ ಕಳ್ಳತನವಾಗಿದೆ. ಇವರು ವ್ಯಾಪಾರ ಮುಗಿಸಿ ರಾತ್ರಿ ಎಂದಿನಂತೆ ಗಾಡಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಗಾಡಿಯು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.  ಕಳುವಾದ  ತಳ್ಳುವ ಗಾಡಿಯ ಮೌಲ್ಯ ಸುಮಾರು 30,000 ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. … Read more

ಸಿಹಿಸುದ್ದಿ: ಫೆಬ್ರವರಿ 20ರಿಂದ ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ

KEA Recruitment 2025 job news shivamogga Direct Interview for Health Jobs in Shivamogga

Shikaripura Mega Job Fair : ಶಿಕಾರಿಪುರ: ಇಲ್ಲಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡಬಿದರೆ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಹುಟ್ಟುಹಬ್ಬದ ಅಂಗವಾಗಿ ಫೆ.20 ಹಾಗೂ 21ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.  ಅಡಿಕೆ ಬೆಳೆಗಾರರ ಗಮನಕ್ಕೆ ! ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ! ಉಳಿದೆಡೆ ಎಷ್ಟಿದೆ ಓದಿ ಕುಮದ್ವತಿ ವಸತಿ ಶಾಲೆಯಲ್ಲಿ ಮಾತನಾಡಿದ ಅವರು, ಈ ದಿಸೆಯಲ್ಲಿ ತಾಲೂಕಿನ … Read more

ಫೆಬ್ರವರಿಯಿಂದಲೇ 40 ಪರ್ಸೆಂಟ್​ ದುಬಾರಿಯಾಗಲಿದೆ! ಹಲವರ ಜೇಬಿಗೆ ಕಾಸ್ಟ್ಲಿ ಕತ್ತರಿ!

Shivamogga Round up

ದೆಹಲಿ : ಕೇಂದ್ರ ಸರ್ಕಾರವು ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕವನ್ನು ವಿಧಿಸಲು ಅನುವು ಮಾಡಿಕೊಡುವ ಹೊಸ ನಿಯಮಾವಳಿಗಳನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಅಧಿಸೂಚನೆಯ ನೇರ ಪರಿಣಾಮವಾಗಿ ದೇಶದಲ್ಲಿ ಸಿಗರೇಟ್ ಹಾಗೂ ಗುಟ್ಕಾ ಬೆಲೆ ಫೆಬ್ರವರಿ 1 ರಿಂದ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ.. ಪ್ರಸ್ತುತ ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ತಂಬಾಕು ಉತ್ಪನ್ನಗಳ ಮೇಲೆ ಶೇಕಡ 40 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತಿದ್ದು ಈಗ ಜಾರಿಗೆ ಬಂದಿರುವ ಹೊಸ ನಿಯಮಗಳು ಈ ತೆರಿಗೆಯ ಪ್ರಮಾಣದ ಮೇಲೆ ಹೆಚ್ಚುವರಿ … Read more

ಅಡಿಕೆ ರೇಟಿನ ಅಪ್​ಡೇಟ್ : ಶಿವಮೊಗ್ಗ ಸೇರಿ, ರಾಜ್ಯದ ಹಲವು ಮಾರುಕಟ್ಟೆಗಳಲ್ಲಿ ಹೊಸ ವರ್ಷದ ಆರಂಭದಲ್ಲಿ ದರ ಹೇಗಿದೆ?

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ  ಶಿವಮೊಗ್ಗ : ಶಿವಮೊಗ್ಗದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹೊಸ ವರ್ಷದ ಮೊದಲ ದಿನ ಅಡಿಕೆ ವಹಿವಾಟು ಚೆನ್ನಾಗಿ ನಡೆದಿದೆ.  ಎಂದಿನಂತೆ ಸರಕು ಅಥವಾ ಹಸ ತಳಿಗೆ ಅತ್ಯಧಿಕ ಬೇಡಿಕೆ ಇತ್ತು. ಪ್ರತಿ ಕ್ವಿಂಟಲ್‌ಗೆ ಕನಿಷ್ಠ 65269 ರೂಪಾಯಿಗಳಿಂದ ಆರಂಭವಾಗಿ ಗರಿಷ್ಠ 98429 ರೂಪಾಯಿಗಳವರೆಗೆ ಮಾರಾಟವಾಗಿದೆ. ಬೆಟ್ಟೆ ಅಡಿಕೆಯು ಮಾರುಕಟ್ಟೆಯಲ್ಲಿ ಕನಿಷ್ಠ 52029 ರೂಪಾಯಿಗಳಿಂದ ಗರಿಷ್ಠ 64339 ರೂಪಾಯಿಗಳ ಬೆಲೆ ಪಡೆದುಕೊಂಡಿದೆ,ರಾಶಿ  ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಒಟ್ಟು 3243 … Read more

ಇಂದಿನ ದಿನಭವಿಷ್ಯ! ಹೊಸ ಹರುಷ ದಿನ? ಯಾವೆಲ್ಲಾ ರಾಶಿಗಳಿಗೆ ಏನಿದೆ ಫಲ ಓದಿ!

Todays Horoscope November 22 202 Positive Changes for Taurus Gemini Virgo Capricorn

ಬೆಂಗಳೂರು :  ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ ಹೇಮಂತ ಋತು, ಪುಷ್ಯ ಮಾಸದ ಶುಕ್ಲ ಪಕ್ಷದ ಚತುರ್ದಶಿ ತಿಥಿ ರಾತ್ರಿ 6.31 ರವರೆಗೆ ಇರಲಿದ್ದು, ನಂತರ ಪೌರ್ಣಮಿ ಆರಂಭವಾಗಲಿದೆ. ಮೃಗಶಿರ ನಕ್ಷತ್ರವು ರಾತ್ರಿ 8.17 ರವರೆಗೆ ಇರಲಿದ್ದು, ಬಳಿಕ ಆರಿದ್ರಾ ನಕ್ಷತ್ರವಿರುತ್ತದೆ. ಅಮೃತ ಘಳಿಗೆಯು ಮಧ್ಯಾಹ್ನ 12.04 ರಿಂದ 1.33 ರವರೆಗೆ ಇರಲಿದ್ದು, ರಾಹುಕಾಲವು ಬೆಳಗ್ಗೆ 10.30 ರಿಂದ 12.00 ರವರೆಗೆ ಇರಲಿದ್ದು, ಯಮಗಂಡ ಕಾಲವು ಮಧ್ಯಾಹ್ನ 3.00 ರಿಂದ 4.30 ರವರೆಗೆ ಇರಲಿದೆ.  ಇವತ್ತಿನ ರಾಶಿಫಲ … Read more

ಎಸ್​​ಪಿ ಮಿಥುನ್ ಕುಮಾರ್ ಟ್ರಾನ್ಸ್​ಫರ್​, ನಿಖಿಲ್​ ಬಿ ನೂತನ ಎಸ್​ಪಿ! ಇನ್ನಷ್ಟು ವಿಷಯಗಳಿವೆ! ಓದಿ

ಶಿವಮೊಗ್ಗದ ನೂತನ ಎಸ್ಪಿ ಆಗಿ ನಿಖಿಲ್ ಬಿ ಅಧಿಕಾರ ಸ್ವೀಕಾರ | ಮಿಥುನ್ ಕುಮಾರ್ ವರ್ಗಾವಣೆ, Nikhil B Appointed as New SP of Shivamogga | Mithun Kumar Transferred

ಶಿವಮೊಗ್ಗ :  ಶಿವಮೊಗ್ಗ ಎಸ್​ಪಿ ಮಿಥುನ್​ ಕುಮಾರ್ ವರ್ಗಾವಣೆ ಆಗಿದ್ದಾರೆ. ಅವರ ಸ್ಥಾನಕ್ಕೆ ನಿಖಿಲ್​ ಬಿ ಶಿವಮೊಗ್ಗ ಎಸ್​ಪಿ ಆಗಿ ವರ್ಗಾವಣೆಗೊಂಡಿದ್ದಾರೆ . ಶಿವಮೊಗ್ಗದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಐಪಿಎಸ್​ ಅಧಿಕಾರಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದ ಎಸ್​ಪಿ ಮಿಥುನ್ ಕುಮಾರ್ ವರ್ಗಾವಣೆ ಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಮಿಥುನ್ ಕುಮಾರ್ ಮೂರು ವರ್ಷ ಎರಡು ತಿಂಗಳ ಕಾಲ ಸರ್ವಿಸ್ ಮಾಡಿದ್ದಾರೆ. ಇವರಿಗೂ ಮೊದಲು ಮುರುಗನ್​ ಶಿವಮೊಗ್ಗದಲ್ಲಿ ಅತಿಹೆಚ್ಚು ವರ್ಷ ಶಿವಮೊಗ್ಗ ಎಸ್​ಪಿಯಾಗಿ ಡ್ಯೂಟಿ ಮಾಡಿದ್ದ ಎಸ್​ಪಿ ಎನಿಸಿದ್ದರು.  ಸದ್ಯ ಶಿವಮೊಗ್ಗಕ್ಕೆ … Read more