ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ ಸ್ಥಗಿತ! ಕಾರಣ ಇದೆ! ಪೂರ್ತಿ ವಿವರ ಓದಿ

Meat Ban on August 27 in shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಇ ಸ್ವತ್ತು (e swathu) ಮಾಡಿಸುತ್ತಿರುವವರಿಗೆ ನಾಲ್ಕು ದಿನ ಕಾಯಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ತಿಳಿಸಿದೆ. ಶಿವಮೊಗ್ಗ ನಗರ ಪಾಲಿಕೆಯ ಸರ್ವರ್‌ಗಳಲ್ಲಿ ಟೆಕ್ನಿಕಲ್ ಕೆಲಸ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನ ಇ ಆಸ್ತಿ (e swathu) ವರ್ಕ್​ ನಡೆಯದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಪಾಲಿಕೆ ಕಚೇರಿ ಮತ್ತು ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಉಪಕಚೇರಿಗಳಲ್ಲಿ ಇ-ಆಸ್ತಿ ತಂತ್ರಾಂಶದ ಆಧಾರಿತ ಪತ್ರಗಳು ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ ಎಂದು … Read more

Tunga River Flooding 03 / ತುಂಬಿದ ತುಂಗೆ/ ಮುಳುಗಿದ ಮಂಟಪ/ ಎಚ್ಚರಿಕೆಯ ಸಂದೇಶ

Shivamogga Taluk Tunga River Flooding  

Tunga River Flooding Shivamogga news / ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಭಾರೀ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಶಿವಮೊಗ್ಗ ಸಿಟಿಯಲ್ಲಿ ತುಂಗಾ ನದಿಯು ಕೊರ್ಪಳ್ಳಯ್ಯ ಮಂಟಪದ ಮೇಲೆ ಹರಿಯುತ್ತಿದೆ. ಆದ್ದರಿಂದ ಅಲರ್ಟ್ ಆಗಿರುವ ಮಹಾನಗರ ಪಾಲಿಕೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯ ಬಗ್ಗೆ ಜನರಿಗೆ ಮೈಕ್​ ಅನೌನ್ಸ್​ಮೆಂಟ್ ಮಾಡುತ್ತಿದೆ.   ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದ ಒಳಹರಿವಿನಷ್ಟೆ ಪ್ರಮಾಣದ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ. ಇತ್ತೀಚಿನ ಮಾಹಿತಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು