ಬಾಯಿ ತಪ್ಪಿ ಆಡಿದ ಮಾತು! ಖರ್ಗೆ, ಖಂಡ್ರೆ ಬಗ್ಗೆ ಅಪಾರ ಗೌರವವಿದೆ ಎಂದರು ಮಾಜಿ ಗೃಹಸಚಿವ!

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್​ ವರದಿ ಬಗ್ಗೆ  ಕಾಂಗ್ರೆಸ್ ಸರ್ಕಾರದ ಸಚಿವರು ನೀಡಿದ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆಯೊಂದರಲ್ಲಿ ಆಡಿದ ಮಾತು ವಿರೋಧಕ್ಕೆ ಕಾರಣವಾಗಿತ್ತು.  ಪ್ರತಿಭಟನೆ ಸಂದರ್ಭದಲ್ಲಿ ಆರಗ ಜ್ಞಾನೇಂದ್ರರವರು ಆಡಿದ ಮಾತು ವಿವಾದಕ್ಕೆ ಕಾರಣವಾಯ್ತಾ? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ರವರ ಬಗ್ಗೆ ಆರಗ ಜ್ಞಾನೇಂದ್ರರವರು ಆಡಿದ ಮಾತು  ವಿವಾದವನ್ನ ಎಬ್ಬಿಸಿತ್ತು. ಈ … Read more