ಚುನಾವಣಾ ಅಖಾಡದಲ್ಲಿ ಮನೆ ‘ಮಗಳು’ ಅಭ್ಯರ್ಥಿಗಳಿಗೆ ಗೆಲುವು ತಂದುಕೊಡ್ತಾರಾ ಅದೃಷ್ಟ ಲಕ್ಷ್ಮೀಯರು?

Hindu Mahasabha Ganapati! Veer Savarkar came to Shivamogga for this Ganesha!

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/  ಜಿಲ್ಲೆಯ ಚುನಾವಣೆ ಹೊಸ ರಂಗು ಪಡೆದುಕೊಳ್ಳುತ್ತಿದೆ. ರಾಜಕೀಯದ ಅಖಾಡದಲ್ಲಿ ಅಭ್ಯರ್ಥಿಗಳ ಸಂಬಂಧಿಕರು, ಕುಟುಂಬಸ್ಥರು ಅಷ್ಟೆಯಾಕೆ ಮಕ್ಕಳು ಸಹ ಮತಯಾಚನೆಯಲ್ಲಿ ತೊಡಗಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್​ಸಿ ಯೋಗೇಶ್  ಪರವಾಗಿ ಅವರ ಪತ್ನಿ ಹಾಗೂ ಅವರ ಕುಟುಂಬಸ್ಥರು ಬಂದು ಬಳಗ ಪ್ರಚಾರ ನಡೆಸ್ತಿದೆ. ಇದು ಪಕ್ಷದಲ್ಲಿಯೇ ಅಸಮಾಧಾನಕ್ಕೂ ಕಾರಣವಾಗಿದೆ. ಹಾಗಿದ್ರೂ ಪ್ರಚಾರ ನಂಬಿಕೆಯ ವಿಶ್ವಾಸ ಮೂಡಿಸ್ತಿದೆ.  ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರವರ … Read more