ತೀರ್ಥಹಳ್ಳಿ ದಸರಾ ಆಚರಣೆ ಮತ್ತು ಆನೆ ಸಮಾಚಾರ! ಯಾಕಿಷ್ಟು ಚರ್ಚೆ?

KARNATAKA NEWS/ ONLINE / Malenadu today/ Sep 10, 2023 SHIVAMOGGA NEWS  ಮೈಸೂರು ದಸರಾ ಆಚರಣೆಗೆ ಈಗಾಗಲೇ ಸಿದ್ಧತೆಗಳನ್ನ ಕೈಗೊಳ್ಳಲಾಗುತ್ತಿದ್ದು, ದಸರಾ ಸಂಭ್ರಮಕ್ಕೆ ಆನೆಗಳನ್ನು ಸಹ ಕರೆತರಲಾಗಿದೆ. ಇತ್ತ ಶಿವಮೊಗ್ಗದಲ್ಲಿ ನಡೆಯುವ ದಸರಾ ಆಚರಣೆಗೂ ಸಕ್ರೆಬೈಲ್​ ಆನೆ ಬಿಡಾರದಿಂದ ಆನೆಗಳನ್ನು ಕರೆತರುವ ವಿಚಾರದ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯರನ್ನೆ ಭೇಟಿಯಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ಮಾತುಕತೆ ನಡೆಸಿದ್ದಾರೆ. ಅದೇ ರೀತಿಯಲ್ಲಿ ತೀರ್ಥಹಳ್ಳಿ ದಸರಾಗೆ ಆನೆ ತರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.    … Read more