ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾವಣಗೆರೆ ಯುವಕ ನೇಣಿಗೆ ಶರಣು! ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Young Man Dies at McGann Hospital  

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 17 2025 :  ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಯುವಕೊಬ್ಬ ನೇಣಿಗೆ ಶರಣಾದ ದಾರುಣ ಘಟನೆ ಸಂಭವಿಸಿದೆ. ಅನಾರೋಗ್ಯ ಪೀಡಿತ ತಾಯಿಯ ಶುಶ್ರೂಷೆಗಾಗಿ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡಿದ್ದಾನೆ.  ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದ 28 ವರ್ಷದ ಆಕಾಶ್ ಆತ್ಮಹತ್ಯೆ ಮಾಡಿಕೊಂಡ ಯುವಕ.  ತಾಯಿಯನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಬಂದಿದ್ದ ಆಕಾಶ್, ಮೆಗ್ಗಾನ್ ಆಸ್ಪತ್ರೆಯ ಮುಂಭಾಗದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪುತ್ತಿರುವ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿದೆ. ಇನ್ನೂ … Read more

ಕಟ್ಟಿನಹೊಳೆಯಿಂದ ಯುವಕನ ಮೃತದೇಹ ಮೇಲೇತ್ತಿದ ಈಶ್ವರ್​ ಮಲ್ಪೆ ತಂಡ! ನಡೆದಿದ್ದೇನು?

Youth Drowns in Hosanagara as Boat Capsizes

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 14, 2025 : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಬಂಟೋಡಿಯಲ್ಲಿ ಹೊಳೆ ದಾಟುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದೆ.  ಉಕ್ಕಡ ಬಳಸಿ ಇಲ್ಲಿನ ಕಟ್ಟಿನಹೊಳೆ ದಾಟುತ್ತಿದ್ದ ಸಂದರ್ಭದಲ್ಲಿ ಉಕ್ಕಡ ಮಗುಚಿದ ಪರಿಣಾಮ ಯುವಕನೊಬ್ಬ ನೀರು ಪಾಲಾಗಿದ್ದಾನೆ.  ಹೊಸನಗರ ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿನಹೊಳೆ ಗ್ರಾಮದಲ್ಲಿ ನಿನ್ನೆ  ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತ್ತು. ಇವತ್ತು ಯುವಕನ ಶವ ಪತ್ತೆಯಾಗಿದೆ. ನುರಿತ ಈಜುಗಾರ ಈಶ್ವರ್ ಮಲ್ಪೆಯವರ ತಂಡ ಸ್ಥಳಕ್ಕೆ ಬಂದು ಮೃತ … Read more

ಮೀನು ಹಿಡಿಯುವುದಾಗಿ ಬೈಕ್​​ ಹತ್ತಿ ಹೋದವ ಗೌಡನ ಕೆರೆಯಲ್ಲಿ ಶವವಾಗಿ ಪತ್ತೆ!

Snake Bite Teen Gives Birth  in Shivamogga Karnataka Ayanuru Shivamogga short news  CGHS Wellness Centres, Mangaluru, Udupi, Shivamogga, Central Government Health Scheme, Prataprao Jadhav, Kota Srinivas Poojary, Nalin Kumar Kateel, Mansukh Mandaviya, Karnataka health, central government pensioners, medical facilities. KSRTC Chatpat News

Man Drowns in Gowdanakere Ayanuru ಆಯನೂರು, ಶಿವಮೊಗ್ಗ, malenadu today news : ಆಯನೂರು ಸಮೀಪ ಸಿಗುವ ಗೌಡನ ಕೆರೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಸುದ್ದಿ ಬಂದಿದೆ. ಘಟನೆಯ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಗಮನಿಸುವುದಾದರೆ,  ಆಯನೂರಿನ ಗೌಡನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ 25 ವರ್ಷದ ಯುವಕ  ಕುಂಸಿ ಗ್ರಾಮದ ನಿಶಾಂತ್ (Nishanth)  ಸಾವನ್ನಪ್ಪಿದ್ದಾರೆ.  ನಿನ್ನೆ ಅಂದರೆ, ಮಂಗಳವಾರ ಬೆಳಿಗ್ಗೆ 6 ಗಂಟೆಗೆ ನಿಶಾಂತ್ ಮೀನು ಹಿಡಿಯಲು ಹೋಗುವುದಾಗಿ ಹೇಳಿ ಮನೆಯಿಂದ ಬೈಕ್​ನಲ್ಲಿ ಹೊರಟಿದ್ದರು. ಅಲ್ಲಿಂದ ಗೌಡನಕೆರೆಗೆ ಬಂದಿದ್ದ … Read more