ಸಿಗಂದೂರು ಸೇತುವೆ ಮೇಲೆ ಮೈಸೂರಿನ ವ್ಯಕ್ತಿಗೆ ಸಿಕ್ತು ಮರು ಜೀವ! ಭಾನುವಾರ ನಡೆದ ಅಚ್ಚರಿಯ ಘಟನೆ
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಸಿಗಂದೂರಿನಲ್ಲಿ ಸೇತುವೆ ಆದ ಮೇಲೆ, ಅಲ್ಲಿನ ನಾಗರಿಕರಿಗೂ ಸೇರಿದಂತೆ ಹಲವರಿಗೆ ಒಂದು ಅನುಮಾನ ಇತ್ತು. ಈ ಸೇತುವೆಯನ್ನು ದುರ್ಬಲ ಮನಸ್ಸಿನವರು ತಮ್ಮ ಜೀವನದ ಅಂತ್ಯಕ್ಕೆ ಬಳಸಿಕೊಳ್ಳುತ್ತಾರಾ? ಎನ್ನುವ ಪ್ರಶ್ನಾತ್ಮಕ ಸಂಶಯ ಕಾಡುತ್ತಲೇ ಇತ್ತು. ಇದೀಗ ಈ ಅನುಮಾನಕ್ಕೊಂದು ಪುಷ್ಟಿ ಸಿಕ್ಕಂತೆ, ಘಟನೆಯೊಂದು ಸಿಗಂದೂರು ಸೇತುವೆ ಮೇಲೆ ನಡೆದಿದೆ, ಸಾಗರ ಮಾರಿಕಾಂಬಾ ಜಾತ್ರೆಗೆ ಭರದ ಸಿದ್ದತೆ : ಮರ ಕಡಿಯುವ ಶಾಸ್ತ್ರ ಯಾವಾಗ ಗೊತ್ತಾ..? ಕೌಟುಂಬಿಕ ಸಮಸ್ಯೆಯಿಂದ ಮನನೊಂದಿದ್ದ ಮೈಸೂರಿನ ಲೆಕ್ಕಪರಿಶೋಧಕರ … Read more