ಕೋವಿ ಸಮೇತ ಕಾರಿನಲ್ಲಿ ಕಾಡಿನೊಳಗೆ ಬಂದವರು ಅರೆಸ್ಟ್!

Three Poachers Arrested in Ripponpete Forest

ಮಲೆನಾಡು ಟುಡೆ ಸುದ್ದಿ, ರಿಪ್ಪನ್‌ಪೇಟೆ, ಸೆಪ್ಟೆಂಬರ್ 4 2025 : ಶಿವಮೊಗ್ಗ ಅರಣ್ಯ ಇಲಾಖೆ ಮತ್ತೊಮ್ಮೆ ಸಂಚಲನ ಮೂಡಿಸಿದೆ. ರಿಪ್ಪನ್‌ಪೇಟೆ ಸಮೀಪ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಸಂಚು ರೂಪಿಸಿದ್ದ ಐವರ ಗುಂಪಿನಲ್ಲಿ ಮೂವರನ್ನು ಬಂಧಿಸಿದ್ದಾರೆ.  ಅರಣ್ಯಾಧಿಕಾರಿ ಪವನ್ ಕುಮಾರ್ ಎನ್. ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಇನ್ನಿಬ್ಬರ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.  ಮೂಗುಡ್ತಿ ವನ್ಯಜೀವಿ ವಲಯದ ಕುಮದ್ವತಿ ಮೀಸಲು ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಕೆಲವರ ಬಗ್ಗೆ ಅನುಮಾನ ಮೂಡಿದೆ. ತಕ್ಷಣವೇ … Read more

ಸಾಗರ, ಶಿವಮೊಗ್ಗ, ರಿಪ್ಪನ್​ಪೇಟೆ, ತೀರ್ಥಹಳ್ಳಿಯಲ್ಲಿ ಏನೆಲ್ಲಾ ನಡೀತು! ಬಾವಿಯಲ್ಲಿ ಯುವಕನ ದೇಹ!? ನಡೆದಿದ್ದೇನು?

Sagar Shivamogga Ripponpet thirthahalli news 21

Sagar Shivamogga Ripponpet thirthahalli news 21 ಶಿವಮೊಗ್ಗ, malenadu today news : August 21 2025 : ಓದುಗರೆ ಮಲೆನಾಡು ಟುಡೆಯ ಇವತ್ತಿನ ಚಟ್​ಪಟ್ ಸುದ್ದಿಗಳು: ಶಿವಮೊಗ್ಗದಲ್ಲಿ ನಡೆದ ಘಟನೆಗಳ ಸಂಕ್ಷಿಪ್ತ ಮಾಹಿತಿ ನಿಮ್ಮ ಮುಂದೆ  ಇದನ್ನು ಸಹ ಓದಿ : ನಿಮಗಿದು ಗೊತ್ತಾ! ಹೀಗೂ ಬಾಡಿ ಬಿಲ್ಡ್​ ಮಾಡಬಹುದು! ಮೈಂಡ್ ಫ್ರೆಶ್ ಮಾಡ್ಕೋಬಹುದು! https://malenadutoday.com/health-tips-by-malenadu-today/  ಸಾಲಬಾಧೆಯಿಂದ ಲಾರಿ ಮಾಲೀಕ ಆತ್ಮಹತ್ಯೆ/Sagar Shivamogga Ripponpet thirthahalli news 21 ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ ತಾಲ್ಲೂಕು … Read more

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದಿಢೀರ್​ ವಿಸಿಟ್ ಕೊಟ್ಟ ಜಡ್ಜ್​!

Malenadu Today

 Judge  ಹೊಸನಗರ/ ಶಿವಮೊಗ್ಗ malenadutoday news : ಇಲ್ಲಿನ ರಿಪ್ಪನ್​ ಪೇಟೆ ಪೊಲೀಸ್ ಠಾಣೆಯ ಪೊಲೀಸರು ಎಂದಿನಂತೆ ಡ್ಯೂಟಿಗೆ ಸಿದ್ಧರಾಗುತ್ತಿದ್ದರು. ಈ ನಡುವೆ ಇದ್ದಕ್ಕಿದ್ದಂತೆ ಅವರ ಸ್ಟೇಷನ್​ ವಿಶೇಷ ಅತಿಥಿಯೊಬ್ಬರು ಆಗಮಿಸಿದ್ದರು. ಅವರನ್ನು ನೋಡುತ್ತಲೇ ಸ್ಟೇಷನ್​ ಸೆಂಟ್ರಿ, ತಮ್ಮ ಬಂದೂಕಿನ ಜೊತೆಗೆ ಶಿಸ್ತಿನ ಸೆಲ್ಯೂಟ್ ನೀಡಿದರು. ಠಾಣೆಗೆ ಬಂದ ಅತಿಥಿ, ಗೌರವ ವಂದನೆ ಸ್ವೀಕರಿಸಿ ನೇರವಾಗಿ ಸ್ಟೇಷನ್ ಹೌಸ್ ಅಧಿಕಾರಿಯ ಚೆಂಬರ್​ಗೆ ತೆರಳಿ, ಅಲ್ಲಿನ ಸ್ಥಿತಿಗತಿಗಳನ್ನು ಪ್ರಶ್ನಿಸಿ ಮಾಹಿತಿ ಪಡೆದರು.  ಅಂದಹಾಗೆ, ಹೀಗೆ ರಿಪ್ಪನ್​ ಪೇಟೆ ಪೊಲೀಸ್ … Read more

ಕೆಂಚನಾಲದಲ್ಲಿ ಮಳೆಗಾಲದ ಮಾರಿಕಾಂಬ ಜಾತ್ರೆ ಬಲುಜೋರು!

Kenchanala Marikamba Jatre 22

Kenchanala Marikamba Jatre 22 ರಿಪ್ಪನ್‌ಪೇಟೆಯ ಕೆಂಚನಾಲ ಮಾರಿಕಾಂಬ ಜಾತ್ರೆ ಬಲುಜೋರು! Kenchanala Marikamba Jatre 22 ರಿಪ್ಪನ್‌ಪೇಟೆ, ಜುಲೈ 22, 2025: ಶಿವಮೊಗ್ಗ ಜಿಲ್ಲೆಯ  ಕೆಂಚನಾಲ ಮಾರಿಕಾಂಬ ಜಾತ್ರೆಯು (Kenchanala Marikamba Jatre)  ಜೋರಾಗಿ ನಡೆಯುತ್ತಿದೆ. ಈ ಜಾತ್ರೆ (Fair) ಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸಿದ್ದರು.  ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆಯು  ಮಳೆಗಾಲದಲ್ಲಿ ಮಂಗಳವಾರ ಹಾಗೂ ಬೇಸಿಗೆಯಲ್ಲಿ ಬುಧವಾರ ನಡೆಯುತ್ತಿದೆ. ಈ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ.   … Read more