ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು!

Shivamogga News Roundup

Shivamogga | ಶಿವಮೊಗ್ಗದಲ್ಲಿ ನಡೆದ  ಪ್ರಮುಖ ದುರಂತ ಮತ್ತು ವಿದ್ಯಮಾನಗಳ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ ಭದ್ರಾ ನಾಲೆಯಲ್ಲಿ ಮತ್ತೆರಡು ಶವ ಪತ್ತೆ ಭದ್ರಾ ನಾಲೆಯಲ್ಲಿ ನೀರುಪಾಲಾಗಿದ್ದ ಅರೆಬಿಳಚಿಯ ಒಂದೇ ಕುಟುಂಬದ ನಾಲ್ವರ ಶೋಧಕಾರ್ಯ ಮುಂದುವರಿದಿದ್ದು, ರವಿ ಮೃತದೇಹ ಪತ್ತೆಯಾದ ದಿನ ಕಳೆದ ಬಳಿಕ ತಾಯಿ ನೀಲಮ್ಮ ಅವರ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ. ಇದರ ನಡುವೆ  ಶೋಧಕಾರ್ಯದ ವೇಳೆ ಅನಾರೋಗ್ಯದಿಂದ ಬೇಸತ್ತು ನಾಲೆಗೆ ಹಾರಿದ್ದ ತಿಪ್ಲಾಪುರದ ಲಲಿತಮ್ಮ (60) ಅವರ ಶವ … Read more

ಭದ್ರಾವತಿಯಲ್ಲಿ ಟ್ರೈನ್​ನಿಂದ ಬಿದ್ದಿದ್ದ ವ್ಯಕ್ತಿ ಮೆಗ್ಗಾನ್​ನಲ್ಲಿ ಮರಣ! 12 ದಿನಗಳ ಬಳಿಕ ನಿಧನ

Bhadra Reservoir Unclaimed Deposits

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ (Bhadravathi Train incident)ರೈಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಕಳೆದ ನವೆಂಬರ್ 28 ರಂದು ನಡೆದ ಘಟನೆ ಸಂಬಂಧ, ವ್ಯಕ್ತಿಯ ಗುರುತು ಪತ್ತೆಗಾಗಿ ಪ್ರಕಟಣೆ ನೀಡಲಾಗಿದೆ.  ಭದ್ರಾವತಿ ರೈಲು ನಿಲ್ದಾಣದ ಸಮೀಪ ನ. 28ರಂದು ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಸುಮಾರು 40 ವರ್ಷದ ವ್ಯಕ್ತಿ ಡಿ.10ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ 5.5 ಅಡಿ … Read more