ಮಳೆ ಮುಂದುವರಿದರೇ ಓಕೆ! ಇಲ್ಲವಾದರೆ ನಾಲ್ಕು ದಿನಗಳಲ್ಲಿ ಸಿಗಂದೂರು ಲಾಂಚ್​ ಬಂದ್!

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಸಾಗರ / ಈಗಾಗಲೇ ವಾಹನಗಳ ಸಾಗಾಟವನ್ನು ನಿಲ್ಲಿಸಿರುವ ಸಿಗಂದೂರು ಲಾಂಚ್​ ನಲ್ಲಿ ಜನ ಸಾಗಾಟವನ್ನು ನಿಲ್ಲಿಸುವ ಬಗ್ಗೆ ಚರ್ಚೆಯಾಗುತ್ತಿದ್ದು, ನಾಲ್ಕು ದಿನಗಳಲ್ಲಿ ಲಾಂಚ್​ ಸಂಚಾರವೇ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.. ಇವತ್ತು ಶಿವಮೊಗ್ಗದಲ್ಲಿ ಮಳೆಯಾಗುತ್ತಿದೆ. ಇದೇ ರೀತಿ ಮಳೆಯಾದರೆ, ಲಾಂಚ್​ ಸ್ಥಗಿತವಾಗುವ ಸಂದರ್ಭ ಬರುವುದಿಲ್ಲ.  ಶರಾವತಿ ಕಣಿವೆಯಯಲ್ಲಿ 20 ಸಾವಿರಕ್ಕೂ ಅಧಿಕ ಜನರು ವಾಸಿಸುತ್ತಿದ್ದಾರೆ. ಸಿಗಂದೂರು ಲಾಂಚ್​ನ್ನ ಸ್ಥಗಿತಗೊಳಿಸಿದರೆ,  ಸಿಗಂದೂರನ್ನು ಕ್ರಮಿಸಲು ಜನ … Read more