ವಿನೋಬನಗರದಲ್ಲಿ 26 ವರ್ಷದ ಅರುಣ್ ಹತ್ಯೆ! ಪ್ರಾಥಮಿಕ ಮಾಹಿತಿ ನೀಡಿದ ಎಸ್​ಪಿ

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವನನ್ನು ಕೊಲೆ ಮಾಡಲಾಗಿದೆ. ಅರುಣ್ ಎಂಬ 26 ವರ್ಷದ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.ಈ ಬಗ್ಗೆ ಎಸ್​ಪಿ ಮಿಥುನ್ ಕುಮಾರ್​, ಮಾಧ್ಯಮ ಸಂದೇಶ ರವಾನೆ ಮಾಡಿದ್ದು,  ಮೃತ ಯುವಕನ ಮೇಲೆ ನಡೆದ ಈ ದಾಳಿಗೆ ಕೌಟುಂಬಿಕ ಹಿನ್ನೆಲೆಯ ವೈವಾಹಿಕ ವಿವಾದವೇ ಮುಖ್ಯ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು … Read more

ಪ್ರಸೂತಿ ತಜ್ಞೆ ಡಾ. ಜಯಶ್ರೀ ಮತ್ತು ಪುತ್ರ ಆತ್ಮಹತ್ಯೆ! ಕಾರಣವೇನು?

Doctor and Son death in shivamogga

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ನಗರದಲ್ಲಿ ಖ್ಯಾತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಪ್ರತಿಷ್ಠಿತ ವೈದ್ಯಕೀಯ ಕುಟುಂಬವಾಗಿತ್ತು. ನಗರದ ಅಶ್ವಥ್ ನಗರ ಬಡಾವಣೆಯಲ್ಲಿ ಈ ಘಟನೆಯಲ್ಲಿ ನಡೆದಿದೆ.  ನಗರದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಮೃತರು. ವಿಷಯ ತಿಳಿದು ಸ್ಥಳಕ್ಕೆ ತೆರಳಿರುವ ವಿನೋಬನಗರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪ್ರಕರಣ ದಾಖಲಿಸಿ, ಮೃತದೇಹವನ್ನು ಮೆಗ್ಗಾನ್ … Read more

ಸಹೋದರನನ್ನೆ ಕೊಂದ ಸೋದರ! ವಿನೋಬನಗರ PS ಲಿಮಿಟ್ಸ್​ ನಲ್ಲಿ ನಡೆದಿದ್ದೇನು?

Brother Kills Brother in Shivamogga

Brother Kills Brother in Shivamogga ಶಿವಮೊಗ್ಗ, malenadu today news : August 21 2025 : ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಕೊಲೆ ಘಟನೆ ವರದಿಯಾಗಿದೆ. ನಿನ್ನೆದಿನ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದ್ದು, ಆತ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಎಫ್​ಐಆರ್ ದಾಖಲಾಗಿದ್ದು ಆರೋಪಿ ಸಹ ಪೊಲೀಸ್ ವಶದಲ್ಲಿದ್ದಾನೆ. ಸಾಗರ, ಶಿವಮೊಗ್ಗ, ರಿಪ್ಪನ್​ಪೇಟೆ, ತೀರ್ಥಹಳ್ಳಿಯಲ್ಲಿ ಏನೆಲ್ಲಾ ನಡೀತು! ಬಾವಿಯಲ್ಲಿ ಯುವಕನ ದೇಹ!? ನಡೆದಿದ್ದೇನು? https://malenadutoday.com/sagar-shivamogga-ripponpet-thirthahalli-news-21/  ನಡೆದಿದ್ದೇನು? ಶಿವಮೊಗ್ಗ ನಗರದ ಎಪಿಎಂಸಿ ಬಳಿಯ … Read more