bajrang dal/ ಏಕಾಯೇಕಿ ನಿಷೇಧ ಮಾಡಲು ಸಾಧ್ಯವಿಲ್ಲ!
KARNATAKA NEWS/ ONLINE / Malenadu today/ May 4, 2023 GOOGLE NEWS ಸಾಗರ/ ಶಿವಮೊಗ್ಗ/ ಸದ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳದ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಬಿಜೆಪಿ ಇದನ್ನು ದೊಡ್ಡ ಇಶ್ಯು ಮಾಡುತ್ತಿದ್ದು, ಚುನಾವಣಾ ಅಸ್ತ್ರವಾಗಿ ಬಳಕೆ ಮಾಡಿಕೊಳ್ತಿದೆ. ಇದರ ನಡುವೆ ಪ್ರಣಾಳಿಕೆಯಲ್ಲಿ ಈ ವಿಚಾರದ ಬಗ್ಗೆ ಕಾಂಗ್ರೆಸ್ನಲ್ಲಿಯೇ ಪರ ವಿರೋದ ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ಕಾಂಗ್ರೆಸ್ ಪಕ್ಷ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ರವರು ಮಾತನಾಡಿದ್ದು, ಕಾಂಗ್ರೆಸ್ ಪಕ್ಷ … Read more