₹2.32 ಲಕ್ಷಕ್ಕೆ ಸೇಲ್ ಆದ ಬೀಜದ ಹೋರಿ! ಜೋಡಿ ಕರಗಳಿಗೂ ಪುಲ್​ ಡಿಮ್ಯಾಂಡ್, ಹರಾಜಲ್ಲಿ ಶಿಕಾರಿಪುರದ್ದೆ ಸೌಂಡು

Amrit Mahal Bull Auction in Kadur

ಬೀರೂರಿನಲ್ಲಿರುವ ಅಮೃತ ಮಹಲ್ ತಳಿ ಸಂವರ್ಧನಾ ಕೇಂದ್ರದಲ್ಲಿ  ನಡೆದ ಹೋರಿಕರ ಹರಾಜಲ್ಲಿ ಅಮೃತ ಮಹಲ್ ತಳಿಯ ಬೀಜದ ಹೋರಿಯೊಂದು ₹2.32 ಲಕ್ಷಕ್ಕೆ ಮಾರಾಟವಾಗಿದೆ.  ಅಲ್ಲದೆ ಈ ಹರಾಜಲ್ಲಿ ಒಟ್ಟಾರೆ 1.02 ಕೋಟಿ ರೂಪಾಯಿಗಳ ವಹಿವಾಟು ನಡೆದಿದೆ.   ಹರಾಜು ಆರಂಭವಾಗುತ್ತಲೇ ಅಮೃತ್​ ಮಹಲ್​ ಹೋರಿಗೆ ಒಬ್ಬರು ₹1.50 ಲಕ್ಷ ಬೆಲೆ ಕೂಗಿದರು. ನಂತರ ರೇಟು ಡಿಮ್ಯಾಂಡ್ ಏರುತ್ತಲೇ ಹೊಯ್ತು ಅಂತಿಮವಾಗಿ ಶಿವಮೊಗ್ಗದ ರವಿಕುಮಾರ್ ಅವರು ₹2.32 ಲಕ್ಷಕ್ಕೆ ಈ ಹೋರಿ ಖರೀದಿಸಿದ್ರು. ಪತ್ರ ಬರೆದಿಟ್ಟು ನಾಪತ್ತೆಯಾದ ಯುವಕ/ ಮಾಳೂರು … Read more

ಶಿವಮೊಗ್ಗ: ಹೋರಿಹಬ್ಬ ಮುಗಿಸಿ ಬರುವಾಗ ಆಘಾತ!ಓರ್ವ ಸ್ಥಳದಲ್ಲಿಯೇ!? ಇನ್ನೊಬ್ಬ ಗಂಭೀರ

Shivamogga Breaking: One Dead, Another Critical in Shiralkoppa Hit-and-Run Accident

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025:  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.  ಅಜ್ಜನನ್ನ ಕೊಂದ ಮೊಮ್ಮಗ! ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್​! ಶಿರಾಳಕೊಪ್ಪದ ಸುಣ್ಣದಕೊಪ್ಪದ ಸಮೀಪ ಈ ದುರ್ಘಟನೆ ನಡೆದಿದೆ. ರಾಗಿಕೊಪ್ಪ ತಾಂಡಾದ ನಿವಾಸಿಗಳಾದ ಈ ಇಬ್ಬರು ಯುವಕರು ಬಸವನಂದಿಹಳ್ಳಿಯಲ್ಲಿ ನಡೆದಿದ್ದ ಹೋರಿ … Read more

ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ನ್ಯಾಮತಿಯಲ್ಲಿ ದಾವಣಗೆರೆ ಪೊಲೀಸರ ಕಾರ್ಯಾಚರಣೆ! ಶಿಕಾರಿಪುರದ ಇಬ್ಬರ ಬಂಧನ! ಏನಿದು!

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ದಾವಣಗೆರೆ ಜಿಲ್ಲೆ : ಇಲ್ಲಿನ ಪೊಲೀಸರು, ಶಿಕಾರಿಪುರದ ಇಬ್ಬರನ್ನ ಗಾಂಜ ಸಾಗಿಸ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಇಲ್ಲಿನ ನ್ಯಾಮತಿ ತಾಲ್ಲೂಕು ಮಾಚಗೊಂಡನಹಳ್ಳಿ ಬಳಿ ಜಿಲ್ಲಾ ಮಾದಕ ವಸ್ತು ನಿಗ್ರಹ ಪಡೆಯ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.  ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರಿಗೆ ಇರಿತ! ಮೂವರ ವಿರುದ್ಧ FIR! ಇಬ್ಬರು ಆರೋಪಿಗಳನ್ನು ಬಂಧಿಸಿದ್ದಷ್ಟೆ ಅಲ್ಲದೆ ಬಂಧಿತರಿಂದ ₹1.10 ಲಕ್ಷ ಮೌಲ್ಯದ 1 ಕೆ.ಜಿ. 160 ಗ್ರಾಂ ಗಾಂಜಾ ಸೊಪ್ಪು ಮತ್ತು ಆರೋಪಿಗಳ ಬೈಕ್ … Read more

ಶಿಕಾರಿಪುರದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Chain Snatching Case:  3 Women Accused Sentenced to Jail 

Chain Snatching Case:  3 Women Accused Sentenced to Jail  ಶಿಕಾರಿಪುರದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಶಿಕಾರಿಪುರ: ತಾಲ್ಲೂಕಿನ ತೊಗರ್ಸಿ ಗ್ರಾಮದಲ್ಲಿ ನಡೆದಿದ್ದ ಸರಗಳವು ಪ್ರಕರಣದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಶಿಕಾರಿಪುರದ ನ್ಯಾಯಾಲಯ ಜೈಲು ಶಿಕ್ಷೆ (Imprisonment) ವಿಧಿಸಿದೆ. 2018ರ ಫೆಬ್ರವರಿ 26ರಂದು ಈ ಘಟನೆ ನಡೆದಿತ್ತು. ತೊಗರ್ಸಿಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಗುಂಡಗಟ್ಟಿ ಗ್ರಾಮದ ಈರಮ್ಮ ಅವರ ಬಂಗಾರದ ಸರವನ್ನು (Gold … Read more

ಶಿವಮೊಗ್ಗ, ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಏನೆಲ್ಲಾ ನಡೀತು? ಓದಿ! 3 ಸಾವು! ಆ ಒಂದು ಕೇಸ್!

Protest against forest minister

Latest Updates in Shivamogga Today 22 ಶಿವಮೊಗ್ಗ ಜಿಲ್ಲೆ: ನೇಣು ಬಿಗಿದ ಶವ ಪತ್ತೆ, ಚಿನ್ನಾಭರಣ ಕಳವು, ಹಾಗೂ ರಸ್ತೆ ಅಪಘಾತ ಸಾಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಶಿಕಾರಿಪುರದಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಭದ್ರಾವತಿ ಮತ್ತು ಶಿಕಾರಿಪುರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ, ಇಬ್ಬರು ಸಾವು 1.ಸಾಗರ: ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ Latest Updates in Shivamogga Today 22 ಸಾಗರ ಸಮೀಪದ ವರದಹಳ್ಳಿಯ ಗುಡ್ಡದ … Read more