ಶಿವಮೊಗ್ಗಕ್ಕೆ ಬಾಡಿಗೆಗೆ ಬಂದಿದ್ದ ಕಾರು ಕದ್ದೊಯ್ದ ಪ್ರಯಾಣಿಕ!
KARNATAKA NEWS/ ONLINE / Malenadu today/ May 5, 2023 GOOGLE NEWS ಭದ್ರಾವತಿ/ ಚಾಲಕ ಕಾರು ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿ ಕೂತಿದ್ದ ವ್ಯಕ್ತಿ ವಾಹನವನ್ನು ಕದ್ದುಕೊಂಡು ಹೋದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು ಎಫ್ಐಆರ್ ಕೂಡ ಆಗಿದೆ. ನಡೆದಿದ್ದೇನು? ಬೀರೂರಿನ ಬಳ್ಳಾರಿ ಕ್ಯಾಂಪ್ನಿಂದ 27 ವರ್ಷ ವಯಸ್ಸಿನ ಚಾಲಕ ಎ. ರಜನಿಕಾಂತ್, ಕಳೆದ ಏಪ್ರಿಲ್ 28 ರಂದು ಶಿವಮೊಗ್ಗಕ್ಕೆ ಬಾಡಿಗೆಗೆ ಅಂತಾ ಬರುತ್ತಿದ್ರು. ಈ ವೇಳೇ ಭದ್ರಾವತಿ … Read more