ತಮಗೆ ಸಿಕ್ಕ ಶಿಕ್ಷಣ ಖಾತೆಯ ಹಿಂದಿನ ಸೀಕ್ರೆಟ್ ಹೇಳಿದ ಮಧು ಬಂಗಾರಪ್ಪ ! ಏನದು ಗೊತ್ತಾ?
KARNATAKA NEWS/ ONLINE / Malenadu today/ Sep 13, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಆದ ಮಧು ಬಂಗಾರಪ್ಪನವರು ಇಂದು ಸೊರಬದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 1 ಕೋಟಿ 20 ಲಕ್ಷ ವಿದ್ಯಾರ್ಥಿಗಳು ನಮ್ಮಇಲಾಖೆ ಅಡಿ ಬರ್ತಾರೆ. 3½ ಲಕ್ಷ ಶಿಕ್ಷಕರಿದ್ದಾರೆ. ಶಿಕ್ಷಕರ ಕೊರತೆ ಇದೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಖಾತೆ ಹಂಚಿಕೆಗೂ ಮೊದಲು ತಮಗೆ ಬೇರೆ ಖಾತೆಯನ್ನು ಲಿಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ … Read more