₹1 ಲಕ್ಷದ ಬಾಂಡ್​ಗಾಗಿ 24 ದಿನ ಜೈಲು! ಧರ್ಮಸ್ಥಳ ಕೇಸ್​ನಲ್ಲಿ ಚಿನ್ನಯ್ಯನಿಗೆ ಮೊದಲ ಬಿಡುಗಡೆ!

ಶಿವಮೊಗ್ಗ ಜೈಲಿನಿಂದ ಬುರುಡೆ ಚಿನ್ನಯ್ಯ ಬಿಡುಗಡೆ: 97 ದಿನಗಳ ಬಳಿಕ ಕಾರಾಗೃಹದಿಂದ ಹೊರಕ್ಕೆ SEO Title (English): Burude Chinnaiah Released from Shimoga Central Jail After 97 Days of Custody

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗದ ಸೊಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಧರ್ಮಸ್ಥಳದ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ (Chinnaiah ) ಬಿಡುಗಡೆ ಆಗಿದ್ದಾರೆ. ಇವತ್ತು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಚಿನ್ನಯ್ಯ Chinnaiah ಶಿವಮೊಗ್ಗ ಜೈಲ್​ನಿಂದ ಬಿಡುಗಡೆಯಾಗಿದ್ದಾರೆ. ಕಳೆದ 97 ದಿನಗಳಿಂದ ಜೈಲು ವಾಸ ಅನುಭವಿಸುತ್ತಿದ್ದ ಚಿನ್ನಯ್ಯರಿಗೆ  ಬೆಳ್ತಂಗಡಿ ನ್ಯಾಯಾಲಯವು ಕಳೆದ ನವೆಂಬರ್ 24 ರಂದು ಜಾಮೀನು ಮಂಜೂರು ಮಾಡಿತ್ತು. ಜೊತೆಯಲ್ಲಿ ಬೇಲ್​ ಷರತ್ತುಗಳಡಿಯಲ್ಲಿ 12 ಕಠಿಣ ಷರತ್ತುಗಳನ್ನು ವಿಧಿಸಿತ್ತು. … Read more

ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

Jail Search Shivamogga july 02

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ ಕೇಸ್​ ಸಹ ದಾಖಲಾಗಿದೆ. ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿರುವುದಷ್ಟೆ ಅಲ್ಲದೆ ಕಾರಾಗೃಹದ ಸೆಲ್​ನಲ್ಲಿ ಬ್ಲೇಡ್ ಪತ್ತೆಯಾಗಿದೆ. ಇದು ನಿಷೇಧಿತ ವಸ್ತುವಾಗಿದ್ದು, ಈ ಸಂಬಂದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದಾಖಲಾಗಿರುವ ಎಫ್​ಐಆರ್ ಪ್ರಕಾರ,  ಕಾರಾಗೃಹದೊಳಗಿರುವ  ಕುಮದ್ವತಿ ವಾರ್ಡ್ 20,21 ಹಾಗೂ 35ನೇ ಕೊಠಡಿಯಲ್ಲಿದ್ದ ವಿಚಾರಣಾಧೀನ … Read more

ಶಿವಮೊಗ್ಗ ಜೈಲ್​ ಅಧಿಕಾರಿಗಳನ್ನೇ ಯಾಮಾರಿಸಲು ಪ್ಲಾನ್!!! ಗೇಟ್​ನಲ್ಲಿಯೇ ಫೇಲ್​!

Mobile Phone Jail Security Check

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಬೇರೆ ಬೇರೆ ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳು ಸಹ ಅದರದ್ದೆ ಕಾರಣಕ್ಕೆ ಕುತೂಹಲ ಮೂಡಿಸಿದೆ.  ಬಿಸ್ಕತ್​ ಪ್ಯಾಕ್​ನಲ್ಲಿ ಗಾಂಜಾ ಸಾಗಾಟ  ಮೊದಲೇ ಪ್ರಕರಣದಲ್ಲಿ ಮೂವರು ಯುವಕರು  ಬಿಸ್ಕೆಟ್ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟ್ ಇಟ್ಟು ವಿಚಾರಣಾಧೀನ ಕೈದಿಗೆ ನೀಡಲು ಬಂದಿದ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ಸಂಧರ್ಭದಲ್ಲಿ ಈ ವಿಚಾರ ಗೊತ್ತಾಗಿದೆ.  ಮೂರು ಜನರನ್ನು … Read more