ನಡು ದಾರಿಯಲ್ಲಿ ಬೈಕ್​ ಅಡ್ಡಗಟ್ಟಿ ಮಹಿಳೆಯ ಕೊಲೆಯತ್ನ! ಸಿಕ್ಕಿಬಿದ್ದ ಇಬ್ಬರು!

 ಆನಂದಪುರ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ , Anandapura Woman Assault and Robbery Case: Two Arrested | Malenadu Today

Anandapura | ದಾರಿಯಲ್ಲಿ ಹೋಗ್ತಿದ್ದವರನ್ನ ಅಡ್ಡಹಾಕಿ ಮಹಿಳೆಯೊಬ್ಬರ ಕೊಲೆಗೆ ಯತ್ನಿಸಿದ ಘಟನೆಯ ಸಂಬಂಧ ಸಾಗರ ಆನಂದಪುರ ಪೊಲೀಸರು ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ (Anandapura ) ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದವರನ್ನ ತಡೆದು, ಬೈಕ್​ನಲ್ಲಿ ಹಿಂಬದಿ ಕುಳಿದಿದ್ದ  ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹಲ್ಲೆ ನಡೆಸಲಾಗಿತ್ತು. ದಿನಾಂಕ 05-01-2026 ರಂದು ಸಂಜೆ 7-00 ಗಂಟೆಯ ಸುಮಾರಿಗೆ ದೂರುದಾರರು  ಶೃತಿ ಎಂಬುವವರನ್ನು ಮಸಕಲ್ ಬೈಲ್ … Read more

ಗೋಂದಿ ಚಾನಲ್ ಹತ್ರ ಚೀಲದಲ್ಲಿ ಮಾಲ್ ಇಟ್ಟುಕೊಂಡು ಕಾಯ್ತಿದ್ದವನಿಗೆ ಸರ್​ಪ್ರೈಸ್​ ಕೊಟ್ಟ ಪೊಲೀಸರು!

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಶಿವಮೊಗ್ಗ :  ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇಲ್ಲಿನ ಕಬಳಿಕಟ್ಟೆ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಅಶ್ವಥಪುರ ಗೋಂದಿ ಚಾನಲ್ ಪಕ್ಕದಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ತಳಕ್ಕೆ ತೆರಳಿ ರೇಡ್ ಮಾಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಷ್ಟೆ ಅಲ್ಲದೆ ಅರ್ಧ ಕೆಜಿಯಷ್ಟು ಗಾಂಜಾ ಜಪ್ತು ಮಾಡಿದ್ದಾರೆ. ಬಳಿಕ ವಿಚಾರಣೆ ನಡೆಸಿ ಆರೋಪಿ  ಪರಶುರಾಮನನ್ನ  ಎನ್‌ಡಿಪಿಎಸ್ … Read more

ದೇಗುಲದ ಬೀಗ ಮುರಿದು ಮಾರಿಕಾಂಬೆಯ ತಾಳಿ ಸರದ ಗುಂಡು ಕದ್ದೊಯ್ದ ಕಳ್ಳರು!

Shiraguppe Marikamba Temple Theft, Sagar Crime News, Anandapura Police Station, Shivamogga Temple Robbery, Gold Stolen in Sagar

Marikamba Temple Theft ಶಿವಮೊಗ್ಗ :  ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಾರಿಕಾಂಬಾ ದೇಗುಲದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ಶಿರಗುಪ್ಪೆ ಗ್ರಾಮದ ಮಾರಿಕಾಂಬಾ  ದೇವಾಲಯದಲ್ಲಿ ಡಿಸೆಂಬರ್ 22 ರಂದು ರಾತ್ರಿ ಈ ಘಟನೆ ನಡೆದಿದೆ.  ಮರುದಿನ ಬೆಳಗ್ಗೆ 7:00 ಗಂಟೆಗೆ ಗ್ರಾಮದ ನಿವಾಸಿ ನಾರಾಯಣಗೌಡರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲು ಬಂದಾಗ ದೇವಸ್ಥಾನದ ಮುಖ್ಯದ್ವಾರದ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಕಿಚ್ಚನ ಗೂಡಿನಲ್ಲಿ ಮಾರ್ಕ್​ ಅಬ್ಬರ! ಸುದೀಪ್​ರಿಗೆ ಓಲ್ಡ್​ ಮಂಕ್​ನ ಅಭಿಷೇಕ ! ಹೇಗಿತ್ತು … Read more

ಭದ್ರಾವತಿಯಲ್ಲಿ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು! ಅಪಘಾತ, ಗಲಾಟೆ, ಅಳಿಯನ ಕಿರಿಕಿರಿ! ಇವತ್ತಿನ ಶಾರ್ಟ್ ನ್ಯೂಸ್​

today shivamogga news

ಡಿಸೆಂಬರ್,04, 2025 : ಮಲೆನಾಡು ಟುಡೆ ಸುದ್ದಿ :ಶಿವಮೊಗ್ಗ ಜಿಲ್ಲೆಯ ವಿವಿದೆಡೆ ನಡೆದ ಘಟನೆಗಳು ಇವತ್ತಿನ ಸಂಕ್ಷಿಪ್ತ ವರದಿಯಲ್ಲಿ    ಕ್ರಿಕೆಟ್: ಸಾಗರದ ವಿರಾಟ್ ಆರ್. ಗಣ್ಯಗೆ ಕರ್ನಾಟಕ ತಂಡದಲ್ಲಿ ಸ್ಥಾನ ತುಂಗಾನಗರದಲ್ಲಿ ಬೈಕ್ ಮತ್ತು ಕಾರ್ ಅಪಘಾತ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತವಾದ ಕೂಡಲೇ ಕಾರು ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿಹೋಗಿದ್ದಾನೆ. ಈ ಹಿನ್ನೆಲೆಯಲ್ಲಿ ಸ್ತಳಕ್ಕೆ ಬಂದ ಇಆರ್‌ವಿ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದು, ಅಪಘಾತಕ್ಕೆ … Read more

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಬೆಂಗಳೂರಿನ ಲೇಡಿ ಸೇರಿ ಇಬ್ಬರು ಅರೆಸ್ಟ್!

Bengaluru Duo Arrested in gold theft case in Bhadravathis Paper Town

ಆಗಸ್ಟ್ 31 2025 : ಮಲೆನಾಡು ಟುಡೆ ಸುದ್ದಿ :ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನ ಅರೆಸ್ಟ್ ಮಾಡಲಾಗಿದೆ. ಬಂಧಿತರ ಪೈಕಿ ಓರ್ವ ಮಹಿಳೆ ಸಹ ಇದ್ದಾಳೆ. ಈ ಇಬ್ಬರಿಂದ  ₹7.82 ಲಕ್ಷ ಮೌಲ್ಯದ 83 ಗ್ರಾಂ ತೂಕದ ಮಾಂಗಲ್ಯ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಕಳೆದ ಆಗಸ್ಟ್ 18, 2025 ರಂದು ಪೇಪರ್ ಟೌನ್‌ 5ನೇ ವಾರ್ಡ್‌ನಲ್ಲಿನ ನಿವಾಸಿ ಚಂದ್ರಮ್ಮ ಎಂಬುವರ … Read more

ಶಿವಮೊಗ್ಗದಲ್ಲಿಯು ಪರಪುರುಷನ ಜೊತೆ ಸೇರಿ, ಪತಿಯ ಕೊಲೆಗೆ ಯತ್ನ ಪ್ರಕರಣ! ಪತ್ನಿ & ನಾಲ್ವರ ವಿರುದ್ಧ ಕೇಸ್!

chikkamagaluru malnad crime news Annanagar Wife Conspires to Murder Husband in Shivamogga

ಆಗಸ್ಟ್ 31 2025 : ಮಲೆನಾಡು ಟುಡೆ ಸುದ್ದಿ : ಬೇರೆ ಕಡೆಗಳಲ್ಲಿ ಕೇಳಿಬರುತ್ತಿದ್ದ ಸಂಗತಿಯೊಂದು ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿಯೇ ಕೇಳಿಬಂದಿದೆ. ಸುದ್ದಿಯಲ್ಲಿನ ವೈಯಕ್ತಿಕ ವಿಚಾರಗಳನ್ನು ಹೊರತುಪಡಿಸಿ ಗಮನಿಸುವುದಾದರೆ, ಶಿವಮೊಗ್ಗದ ತಾಲ್ಲೂಕು ಒಂದು ಪೊಲೀಸ್ ಠಾಣೆಯೊಂದರಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ವ್ಯಕ್ತಿಯೊಬ್ಬ ಕೊಲೆಯತ್ನ ಆರೋಪ ಹೊರಿಸಿ ದೂರು ನೀಡಿದ್ದಾನೆ. ಪ್ರಕರಣದ ಕುರಿತಾಗಿ ಎಫ್​ಐಆರ್ ದಾಖಲಾಗಿದೆ.  ಲಭ್ಯ ಮಾಹಿತಿಯ ಪ್ರಕಾರ, ಸಂತ್ರಸ್ತ ವ್ಯಕ್ತಿಯೊಬ್ಬ  13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದೆ. ಇವರಿಗೆ ಓರ್ವ ಮಗಳು ಸಹ … Read more