ಸಕ್ರೆಬೈಲ್ ಆನೆ ಕ್ಯಾಂಪ್​ನಲ್ಲಿ WILD TUSKER SAKREBYLU | ಏನಿದು ಗೊತ್ತಾ ವಿಶಿಷ್ಟ ಸಂಘಟನೆ ಮತ್ತು ಕಾರ್ಯಕ್ರಮ !

KARNATAKA NEWS/ ONLINE / Malenadu today/ Oct 20, 2023 SHIVAMOGGA NEWS ನೇಚರ ಮಲೆನಾಡು ಮಳೆಕಾಡು ವನ್ಯಜೀವಿ ಅದ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶಿವಮೊಗ್ಗದ ಸಕ್ರೇಬೈಲ್ ಆನೆ ಬಿಡಾರದಲ್ಲಿರುವ ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಜವಳಿ ವಿತರಿಸಲಾಯಿತು. .ಆನೆಗಳ ತರಬೇತಿ ಕ್ಯಾಂಪ್ ನಲ್ಲಿ, ನಡೆದ ಸರಳ ಕಾರ್ಯಕ್ರಮದಲ್ಲಿ ಎಂ.ಆರ್.ಎರ್.ಎಸ್. ಸಂಸ್ಥೆಯ ಅಂಗಸಂಸ್ಥೆ ಯಾದ ವೈಲ್ಡ್ ಟಸ್ಕರ್ ಸಕ್ರೇಬೈಲುವಿನ ಗೌರವಾದ್ಯಕ್ಷ  ಎಂ .ಶ್ರೀಕಾಂತ್ ರವರು, ಎಂಬತ್ತು ಮಂದಿ ಸಕ್ರೇಬೈಲ್ ಆನೆ ಬಿಡಾರದ … Read more