ಮುಂದಿನ ಮೂರು ದಿನ ಮತ್ತಷ್ಟು ಜೋರು ಮಳೆ! ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಎಚ್ಚರಿಕೆ

Yellow Alert Issued for 9 Districts Weather Warning Heavy Rain This Week  Red Alert Urgent Weather Alert july 16Thirthahalli Schools rain fall report

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ನೈಋತ್ಯ ಮುಂಗಾರು ಮಾರುತ ಮಳೆಗಾಲದ ಅಂತಿಮಘಟ್ಟದಲ್ಲಿ ಮತ್ತೊಮ್ಮೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.   ಸಾಗರದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್​ ಅಣುಕು ಶವಯಾತ್ರೆ : ಕಾರಣವೇನು  ಮುಂದಿನ ಮೂರು ದಿನ ಮಳೆ ರಾಜ್ಯದ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂದೂ ಮಹಾಸಾಗರದಿಂದ ಅರಬ್ಬಿ ಸಮುದ್ರದವರೆಗೆ ಮಳೆ ಮಾರುತ ವ್ಯಾಪಿಸಿದೆ … Read more

ನವರಾತ್ರಿಯ ಸಡಗರದ ನಡುವೆ ಶಿವಮೊಗ್ಗ ಮಳೆಯ ಆಟ!

heavy rain Malenadu districts red alert news heavy rain Malenadu districtsshivamogga mungaru male rain alert rain report karnataka rain prediction shimoga today shivamogga rain news today imd rain warning in Karnataka districts today Weather forecast today in shivamogga today weather bangalore malnad weather today ಹವಾಮಾನ ಇಲಾಖೆ

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025 :  ನವರಾತ್ರಿಯ ಸಂಭ್ರಮದ ನಡುವೆ ಶಿವಮೊಗ್ಗದಲ್ಲಿ ಮಳೆಯಾಗುತ್ತಿದೆ. ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆ ಮಳೆ ವಿಶ್ರಾಂತಿ ನೀಡಿತ್ತು.  ಕಳೆದ ಮೂರು ದಿನಗಳಿಂದ ಸಂಜೆ ಹೊತ್ತು ಮಳೆಯಾಗಿತ್ತು. ಇವತ್ತು ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ ಇದ್ದು,  ಹಲವೆಡೆ ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿಯು ಮಳೆಯಾಗಿದ್ದು, ವಾತಾವರಣ ಮತ್ತಷ್ಟು ತಂಪಾಗಿದೆ. ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ವಾಹನ ಸವಾರರು ಚೂರು ಪರದಾಡುವಂತಾಗಿದೆ. ಇನ್ನೂ ಅಡಿಕೆ ಕೊಯ್ಲಿಗೆ ಸಿದ್ಧವಾಗುತ್ತಿರುವವರಿಗೆ ಮಳೆ ಅಡ್ಡಿಯಾಗಿದೆ. Rain in Shivamogga … Read more

ಶಿವಮೊಗ್ಗದಲ್ಲಿ ಭಾರೀ ಮಳೆ, ಶಾಲೆಗೆ ರಜೆ! ಮಳೆಯಿಂದಾಗಿ ಎಲ್ಲೆಲ್ಲಿ ಏನೆಲ್ಲಾ ಆಯ್ತು !ನೋಡಿ

Red Alert in Coastal Malnad  Weather Warning Heavy Rain This Week  ಹೊಸನಗರ ಮಳೆ, ಶಿವಮೊಗ್ಗ ಮಳೆ, ಆನಂದಪುರಂ ಮಳೆ, ದಾಸಕೊಪ್ಪ, ದುರ್ಗಾಂಬ ದೇವಸ್ಥಾನ, ಕಾಂಪೌಂಡ್ ಕುಸಿತ, Monsoon, Flood, Rain damage. #ShivamoggaRains #RainDamage #Monsoon2025  Monsoon Fury Unleashed july 25 2025 Red Alert Heavy rain Forecast 22 Urgent Weather Alert july 16total rain details imd

Monsoon Fury Unleashed july 25 2025 ಹೊಸನಗರದಲ್ಲಿ ಕಾಂಪೌಂಡ್ ಕುಸಿತ Monsoon Fury Unleashed july 25 2025 ಹೊಸನಗರ: ಕಳೆದ ಎರಡು ದಿನಗಳಿಂದ ಮುಂಗಾರು ಮಳೆ (Monsoon rains) ಚುರುಕುಗೊಂಡಿದ್ದು, ಎಡೆಬಿಡದೆ ಸುರಿಯುತ್ತಿದೆ. ಇದರಿಂದಾಗಿ ವ್ಯಾಪಕ ಹಾನಿಯು ಸಹ ಉಂಟಾಗಿದೆ. ನಗರ ಹೋಬಳಿ, ನಿಟ್ಟೂರು, ನಾಗೋಡಿ ಮೊದಲಾದ ಘಟ್ಟ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.  ನಿರಂತರ ಮಳೆಯ ಪರಿಣಾಮವಾಗಿ ಪಟ್ಟಣದ ಹಳೆ ಸಾಗರ ರಸ್ತೆಯಲ್ಲಿರುವ ದುರ್ಗಾಂಬ ದೇವಸ್ಥಾನದ ಹೊರಾವರಣದ ಕಾಂಪೌಂಡ್ ಭಾಗಶಃ ಕುಸಿದು ಬಿದ್ದಿದೆ.  … Read more