ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಿಟಿಯಲ್ಲಿ ರೌಡಿಶೀಟರ್​ ಮರ್ಡರ್ ! ತಡರಾತ್ರಿ ಮನೆ ಹೊರಗಡೆಯೇ ನಡೀತು ಮುಜ್ಜು ಕೊಲೆ !

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಭದ್ರಾವತಿ ಪೇಪರ್ ಟೌನ್​ ಲಿಮಿಟ್ಸ್​ನಲ್ಲಿ ನಿನ್ನೆ ರಾತ್ರಿ ರೌಡಿಶೀಟರ್​ ಒಬ್ಬನನ್ನ ಕೊಲೆ ಮಾಡಲಾಗಿದೆ. ಇಲ್ಲಿನ ಬೊಮ್ಮನಕಟ್ಟೆ ಬಡಾವಣೆ ಸಮೀಪ ನಡೆದಿರುವ ಘಟನೆಯಲ್ಲಿ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು ಎಂಬಾತ ಹತ್ಯೆಗೀಡಾಗಿದ್ದಾನೆ. ಇವತ್ತು ಬೆಳಗ್ಗೆ ವಿಷಯ ತಿಳಿದುಬಂದಿದ್ದು, ಸ್ಥಳಕ್ಕೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.  ಹೇಗಾಯ್ತು ಘಟನೆ ನಿನ್ನೆ ರಾತ್ರಿ 12 ಗಂಟೆ ನಂತರ ಈ ಘಟನೆ ನಡೆದಿದೆ. ರೌಡಿ … Read more