ಸಾಗರ ತಾಲ್ಲೂಕಿನ ಐಗಿನಬೈಲ್​ನಲ್ಲಿ ಅಪಘಾತಕ್ಕೀಡಾಡ ಖಾಸಗಿ ಬಸ್​! ಅನುಮಾನಕ್ಕೂ ಕಾರಣವಾಯ್ತು ಮಾಂಸದ ಮೂಟೆ!

KARNATAKA NEWS/ ONLINE / Malenadu today/ Jul 15, 2023 SHIVAMOGGA NEWS ಸಾಗರ/ ತಾಲ್ಲೂಕಿನ ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.  ಏನಿದು ಘಟನೆ? ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಾದುಹೋಗುವ ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ  ನ್ಯಾಯಾದೀಶರೊಬ್ಬರು  … Read more