ಪೊಲೀಸರೇ ನಿಮಗೆ ದಮ್ಮು ಇಲ್ಲವಾ? ತಾಕತ್ತು ಇಲ್ಲವಾ? ಶಿವಮೊಗ್ಗದಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷ ಗಂಗಾಧರ ಕುಲಕರ್ಣಿ ಹಾಕಿದ್ರು ಸವಾಲ್!
KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡದ ಘಟನೆ ಸಂಬಂಧ ಹಾಗೂ ಪ್ರಮೋದ್ ಮುತಾಲಿಕ್ರನ್ನ ಶಿವಮೊಗ್ಗಕ್ಕೆ ಬಾರದಂತೆ ತಡೆದಿರುವ ವಿಚಾರ ಕುರಿತು, ಶಿವಮೊಗ್ಗದಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿದ್ದಾರೆ. ಪೊಲೀಸರು ರಾತ್ರಿ 2 ಗಂಟೆಗೆ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕರನ್ನು ತಡೆದಿದ್ದಾರೆ 70 ವರ್ಷ ವಯಸ್ಸಿನ ವ್ಯಕ್ತಿಯನ್ನು ರಾತ್ರಿ ವಾಪಸ್ ಕಳುಹಿಸುತ್ತಾರೆ ಪ್ರಮೋದ್ ಮುತಾಲಿಕ್ ಏನಾದ್ರೂ ದರೋಡೆಕೋರರಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ಈ … Read more