ಶಿವಮೊಗ್ಗ -ಉಡುಪಿಯಲ್ಲಿ ಅರ್ಚಕನಾಗಿದ್ದವ ಬೆಂಗಳೂರಲ್ಲಿ ಕಳ್ತನ ಕೇಸಲ್ಲಿ ಅರೆಸ್ಟ್! ₹14 ಲಕ್ಷ ಮೌಲ್ಯದ ಮಾಲು ಜಪ್ತಿ

Priest-Turned-Thief Arrested in Bengaluru for Temple Thefts

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  : ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದ ಅರ್ಚಕನೇ ದೇಗುಲಗಳಲ್ಲಿ ಕಳ್ಳತನದ ಆರೋಪ ಹೊತ್ತು ಸಿಕ್ಕಿಬಿದ್ದಿರುವ ಘಟನೆಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ.ಲಭ್ಯ ಮಾಹಿತಿಯ ಪ್ರಕಾರ, ಬಂಧಿತ ಅರ್ಚಕ ಪ್ರವೀಣ್ ಭಟ್ ಮತ್ತು ಆತನ ಸಹಚರ ಸಂತೋಷ್ ಇಬ್ಬರನ್ನು ಸದ್ಯ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.  ವಿಶೇಷ ಅಂದರೆ,  ಇಲ್ಲಿ ಅರ್ಚಕ ನಾಗಿರುವ ಪ್ರವೀಣ್ ಭಟ್ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಹಲವು ದೇವಾಲಯಗಳಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದ. ಆನಂತರ ಬೆಂಗಳೂರಿಗೆ ಶಿಫ್ಟ್​ … Read more

ಕೆಮ್ಮಣ್ಣುಗುಂಡಿ : ಶಿಕಾರಿಪುರದ ಮೂಲದ ಶಿಕ್ಷಕನ ದುರಂತ ಅಂತ್ಯ! ನಡೆದಿದ್ದೇನು?

Tragic Selfie Accident at Kemmannugundi Chikkamagaluru

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 22 2025 : ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣು ಗುಂಡಿಯಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮೇಷ್ಟ್ರರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ತಮ್ಮ ಪತ್ನಿಯೊಂದಿಗೆ ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಹೋಗಿದ್ದ  ಶಿಕ್ಷಕರೊಬ್ಬರು ಸೆಲ್ಟಿ ತೆಗೆದುಕೊಳ್ಳುವ ಸಂದರ್ಭ, ಆಯ ತಪ್ಪಿ 70 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ  ಸಂತೋಷ್ (40) ಎಂದು ಗುರುತಿಸಲಾಗಿದೆ. ಈ ಸಂಬಂಧ ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದುರಂತ ನಡೆದದ್ದು ಹೇಗೆ? ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದವರು ಎನ್ನಲಾದ ಸಂತೋಷ್ … Read more