ಮುಪ್ಪಾನೆ ಆಯ್ತು ಈಗ ಹಸಿರುಮಕ್ಕಿ ಸರದಿ! ಲಾಂಚ್ ಸ್ಥಗಿತ ! ಕೊಲ್ಲೂರು ಮಾರ್ಗ ಬಂದ್!
KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಸಾಗರ/ ಇತ್ತೀಚೆಗಷ್ಟೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರಿನಲ್ಲಿ ಸಂಚರಿಸುತ್ತಿದ್ದ ಮುಪ್ಪಾನೆ ಲಾಂಚ್ ಸೇವೆ ಸ್ಥಗಿತಗೊಂಡಿತ್ತು. ನೀರಿಲ್ಲದೇ ಇರುವುದು ಇದಕ್ಕೆ ಕಾರಣವಾಗಿತ್ತು. ಇದೀಗ ಇದೇ ಕಾರಣಕ್ಕೆ ಹಸಿರುಮಕ್ಕಿ ಲಾಂಚಿನ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲು ಕರ್ನಾಟಕ ಜಲಸಾರಿಗೆ ಮಂಡಳಿ ತೀರ್ಮಾನಿಸಿದೆ.ಇದರಿಂದಾಗಿ, ಮಳೆಗಾಲ ಆರಂಭದವರೆಗೂ ಲಾಂಚ್ ಈ ಭಾಗದಿಂದ ಆಭಾಗಕ್ಕೆ ಓಡಾಡುವುದಿಲ್ಲ. ಹಸಿರು ಮಕ್ಕಿ ಲಾಂಚ್ ನಿಂದಾಗಿ ಕೊಲ್ಲೂರಿಗೆ ಹೋಗುವುದಕ್ಕೂ ಕೂಡ ಅನುಕೂಲವಾಗುತ್ತಿತ್ತು. … Read more