ಶಕ್ತಿ ಯೋಜನೆ ಹೆಸರಲ್ಲಿ ಸರ್ಕಾರಿ ಬಸ್​ ನಿರ್ವಾಹಕನಿಗೆ ಖಾಸಗಿ ಬಸ್​ ಸಿಬ್ಬಂದಿ ಹಲ್ಲೆ ! ತೀರ್ಥಹಳ್ಳಿಯಲ್ಲಿ ನಡೆದಿದ್ದೇನು?

SHIVAMOGGA |  Dec 10, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೇಟೆಯಲ್ಲಿನ ತೀರ್ಥಹಳ್ಳಿ ಖಾಸಗಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್​ನ ಕೀ ಕಿತ್ತುಕೊಂಡು, ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಆರೋಪವೊಂದು ಕೇಳಿಬಂದಿದ್ದು, ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ನಲ್ಲಿ ದೂರು ಸಹ ದಾಖಲಾಗಿದೆ.  ಸರ್ಕಾರದ ಶಕ್ತಿ ಯೋಜನೆಯ ಕಾರಣ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಕೊರತೆ ಎದುರಾಗಿದೆ. ಮಹಿಳೆಯರು ಬಸ್ ಕಡಿಮೆಯಿದ್ದರೂ ಸರ್ಕಾರಿ ಬಸ್​ಗಳಿಗಾಗಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು