ರೈಲ್ವೇ ಸ್ಟೇಷನ್ ಬಳಿಕ ಇದೀಗ ಶಿವಮೊಗ್ಗ ಬಸ್ ನಿಲ್ದಾಣಗಳಲ್ಲಿಯೂ ಬರಲಿದೆ ಪ್ರೀ-ಪೇಯ್ಡ್ ಆಟೋ
ಶಿವಮೊಗ್ಗ: ನಗರದ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಿಗೆ ಬರುವ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ನೂತನವಾಗಿ ಆಟೋ ರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಆಟೋ ಸಂಘಗಳ ಜಂಟಿ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಎಂಗೇಜ್ಮೆಂಟ್ಗೆಂದು ಹೋಗಿದ್ದ ತಾಯಿ ಮಗಳು ನಾಪತ್ತೆ ರೈಲ್ವೆ ನಿಲ್ದಾಣದಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಪ್ರೀ-ಪೇಯ್ಡ್ ಕೌಂಟರ್ ಮಾದರಿಯಲ್ಲೇ ಬಸ್ ನಿಲ್ದಾಣಗಳಲ್ಲೂ ವ್ಯವಸ್ಥೆ ಜಾರಿಗೆ … Read more