ಶಿವಮೊಗ್ಗ ಡೈಲಿ ನ್ಯೂಸ್|ಜೈಲಲ್ಲಿ ಹೊಡೆದಾಟ! ಅಸಲಿಗೆ ನಡೆದಿದ್ದೇನು? ಆನಂದಪುರದಲ್ಲಿ ಮಹಿಳೆ ಸಾವು! ರಿಪ್ಪನ್​ ಪೇಟೆಯಲ್ಲಿ ನೀರು ಹಾಯಿಸಲು ಹೋದವ ಶವವಾಗಿ ಮರಳಿದ

Shivamogga Round up

Shimoga News  | ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನ ಸಂಕ್ಷಿಪ್ತವಾಗಿ ವಿವರಿಸುವ ಇವತ್ತಿನ ಶಿವಮೊಗ್ಗ ರೌಂಡ್ ಅಪ್​ ನ್ಯೂಸ್​ ಇಲ್ಲಿದೆ. ಶಿವಮೊಗ್ಗದಲ್ಲಿ ನಿನ್ನೆದಿನದ ಪ್ರಮುಖ ಮೂರು ಘಟನೆಯ ಬಗ್ಗೆ ವರದಿಯಾಗಿದೆ. ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪುಗಳ ನಡುವೆ ಹೊಡೆದಾಡಿಕೊಂಡಿರುವ ಬಗ್ಗೆ ಎಫ್​ಐಆರ್ ದಾಖಲಾಗಿದ್ದು, ಜೈಲಿನ ಅಧಿಕಾರಿಗಳು ದೂರು ಕೊಟ್ಟಿರುವ ಹಿನ್ನೆಲೆಯಲ್ಲಿ ವಿಷಯ ವರದಿಯಾಗಿದೆ. ಇನ್ನೊಂದೆಡೆ ಸಾಗರ ಹಾಗೂ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬರು ಹಾಗೂ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.  … Read more

ಹಾವು ಕಚ್ಚಿ ಸಾವು, ಮದುವೆ ಹೋಗಿದ್ದವರಿಗೆ ಅಪಘಾತ, ಮತ್ತೊಂದು ಪೋಕ್ಸೋ ಕೇಸ್!

Shivamogga Round up

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, 10 ಸೆಪ್ಟೆಂಬರ್ 2025 ದಾವಣಗೆರೆ: ಹಾವು ಕಚ್ಚಿ ರೈತ ಸಾವು ದಾವಣಗೆರೆ ತಾಲೂಕಿನ ಆಲೂರು ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಹನುಮಂತಪ್ಪ (52) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಸೋಮವಾರ ತಮ್ಮ ಜಮೀನಿನಲ್ಲಿ ದನಗಳಿಗೆ ಮೇವು ಕಟಾವು ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ: ಸ್ಕೂಟರ್ ಡಿಕ್ಕಿ, ಶಿವಮೊಗ್ಗದ ವ್ಯಕ್ತಿ ಗಂಭೀರ ಗಾಯ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಳಿ … Read more