ಸಣ್ಣ ಗಣಪತಿಗಳ ವಿಸರ್ಜನಾ ಮೆರವಣೆಗೆ ಮೇಲೂ ಶಿವಮೊಗ್ಗ ಪೊಲೀಸರು ಹದ್ದಿನ ಕಣ್ಣಿಡಬೇಕಿದೆ! ಕಾರಣ?
KARNATAKA NEWS/ ONLINE / Malenadu today/ Aug 30, 2023 SHIVAMOGGA NEWS ಸಣ್ಣ ಗಣಪತಿಗಳ ವಿಸರ್ಜನಾ ಮೆರವಣೆಗೆ ಮೇಲೂ ಪೊಲೀಸರು ಹದ್ದಿನ ಕಣ್ಣಿಡಬೇಕಿದೆ. ಹಬ್ಬದ ಆರಂಭದಿಂದಲೇ ನಗರದಲ್ಲಿ ಪೊಲೀಸರ ಸಂಖ್ಯೆ ಹೆಚ್ಚಿದ್ರೆ, ಕ್ರಿಮಿನಲ್ ಗಳಿಗೆ ಭಯ ಇರುತ್ತೆ ಶಿವಮೊಗ್ಗದಲ್ಲಿ ಎಲ್ಲವೂ ಸೂಕ್ಷ್ಮ ನಿಜ, ಮತೀಯವಾಗಿ ಅತ್ಯಂತ ಸೂಕ್ಷ್ಮ ಜಿಲ್ಲೆಯೆಂದು ಗುರುತಿಸಿಕೊಂಡಿರುವ ಶಿವಮೊಗ್ಗದಲ್ಲಿ ಯಾವ ಸಂದರ್ಭದಲ್ಲಿ ಯಾವ ಕಾರಣಕ್ಕೆ ಗಲಾಟೆಗಳು ನಡೆಯುತ್ತವೆ ಎಂಬುದನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ. ಇತಿಹಾಸದಲ್ಲಿ ನಡೆದು ಹೋದ ಘಟನಾವಳಿಗಳು ಇದಕ್ಕೆ ಸಾಕ್ಷಿಯಾಗಿದೆ. ಈ … Read more