ಬಿಜೆಪಿಯ ಮಾಜಿ ಮಂತ್ರಿ ₹50 ಕೋಟಿ ರೂಪಾಯಿ ಹಿಡ್ಕೊಂಡು ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರಾ? ಏನಿದು ಹೊಸ ಆರೋಪ?

ಬಿಜೆಪಿಯ ಮಾಜಿ ಮಂತ್ರಿ ₹50 ಕೋಟಿ ರೂಪಾಯಿ ಹಿಡ್ಕೊಂಡು ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರಾ? ಏನಿದು ಹೊಸ ಆರೋಪ?

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗದಲ್ಲಿ ಕೆಪಿಸಿಸಿ ವಕ್ತಾರ ಅಯನೂರು ಮಂಜುನಾಥ್ ಮಾತನಾಡುತ್ತಾ  ಬಿಜೆಪಿ ಆಡಳಿತ ಅವಧಿಯಲ್ಲಿ 1000 ಕೋಟಿ ಸಾಲ ಮಾಡಿದ್ದನ್ನು ಕಾಂಗ್ರೆಸ್ ತೀರಿಸ ಬೇಕಿದೆ . ಕಾಮಗಾರಿಗಳ ಟೆಂಡರ್ ವೇಳೆ ತಮ್ಮೆಲ್ಲ ಪಾಲನ್ನು ಬಿಜೆಪಿ ನಾಯಕರು ತೆಗೆದುಕೊಂಡಿದ್ದಾರೆ . ಈಗ ಬಿಲ್ ಪಾವತಿ ಮಾಡುವ ವೇಳೆ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ , ಬಿಜೆಪಿ … Read more