ಹೆದ್ದಾರಿಯಲ್ಲಿ ಜಾಮ್ ಆದ ಸಿಮೆಂಟ್ ಲಾರಿ/ ಅದ್ವಾನಕ್ಕೆ ಕಾರಣವಾದ ಕೆಸರು
Anandapura Highway 22 ಆನಂದಪುರಂ ಸಮೀಪದ ಯಡೇಹಳ್ಳಿಯ ಹೆದ್ದಾರಿಯಲ್ಲಿ ಸಿಮೆಂಟ್ ಲಾರಿ ಕೆಸರಲ್ಲಿ ಸಿಲುಕಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆನಂದಪುರ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಸಮೀಪದ ಯಡೇಹಳ್ಳಿಯ ಬಳಿಯಲ್ಲಿ ಹೆದ್ದಾರಿಯಲ್ಲಿ ಲಾರಿಯೊಂದು ಕೆಸರಿನಲ್ಲಿ ಹೂತು ಹೋದ ಪರಿಣಾಮ ಕೆಲಹೊತ್ತು ಸಮಸ್ಯೆಯಾಗಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಸಾಗಿಸ್ತಿದ್ದ ಲಾರಿ ಕೆಸರಲ್ಲಿ ಹೂತು ಹೋಗಿತ್ತು. ಹೀಗಾಗಿ ನಿನ್ನೆ ಸೋಮವಾರ ಈ ಭಾಗದಲ್ಲಿ ಕೆಲವು ಹೊತ್ತು ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. Anandapura Highway 22 ಈ ನಡುವೆ ಸ್ಥಳಕ್ಕೆ … Read more