ಹೊಳೆಹೊನ್ನೂರು ಗಾಂಧಿ ಸರ್ಕಲ್ನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಧ್ವಂಸ
KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಸರ್ಕಲ್ನಲ್ಲಿದ್ದ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಕೆಡವಿ ಹಾಕಿದ ಘಟನೆ ಸಂಬಂಧ ಹೊಳೆಹೊನ್ನೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿನ ಮಹಾತ್ಮಗಾಂಧಿ ಸರ್ಕ್ಲ್ನಲ್ಲಿ ಮಹಾತ್ಮ ಗಾಂಧಿಜಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪವನ್ನು ಸಹ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು. ನಿನ್ನೆ ರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಗಾಂಧಿಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದಷ್ಟೆ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ಧಾರೆ. ದುಷ್ಕರ್ಮಿಗಳ … Read more