ನಗರ ಸಮೀಪ, ಸೋಮವಾರಪೇಟೆಯಲ್ಲಿ, ಬೈಕ್ ಸಮೇತ ಹಿನ್ನೀರಿಗೆ ಬಿದ್ದ ಸವಾರ ಸಾವು!

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ … Read more

ಕಟ್ಟಿನಹೊಳೆಯಿಂದ ಯುವಕನ ಮೃತದೇಹ ಮೇಲೇತ್ತಿದ ಈಶ್ವರ್​ ಮಲ್ಪೆ ತಂಡ! ನಡೆದಿದ್ದೇನು?

Youth Drowns in Hosanagara as Boat Capsizes

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 14, 2025 : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಬಂಟೋಡಿಯಲ್ಲಿ ಹೊಳೆ ದಾಟುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದೆ.  ಉಕ್ಕಡ ಬಳಸಿ ಇಲ್ಲಿನ ಕಟ್ಟಿನಹೊಳೆ ದಾಟುತ್ತಿದ್ದ ಸಂದರ್ಭದಲ್ಲಿ ಉಕ್ಕಡ ಮಗುಚಿದ ಪರಿಣಾಮ ಯುವಕನೊಬ್ಬ ನೀರು ಪಾಲಾಗಿದ್ದಾನೆ.  ಹೊಸನಗರ ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿನಹೊಳೆ ಗ್ರಾಮದಲ್ಲಿ ನಿನ್ನೆ  ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತ್ತು. ಇವತ್ತು ಯುವಕನ ಶವ ಪತ್ತೆಯಾಗಿದೆ. ನುರಿತ ಈಜುಗಾರ ಈಶ್ವರ್ ಮಲ್ಪೆಯವರ ತಂಡ ಸ್ಥಳಕ್ಕೆ ಬಂದು ಮೃತ … Read more

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೇತೃತ್ವ ವಹಿಸಿಕೊಂಡ ಶ್ವೇತಾ ಬಂಡಿ! ಇವರ ಬಗ್ಗೆ ಇಂಟರ್​ಸ್ಟಿಂಗ್ ಮಾಹಿತಿ 

kpcc  Who is Shweta Bandi Shivamogga District Congress Womens Wing President

kpcc  Who is Shweta Bandi Shivamogga District Congress Womens Wing President ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೇತೃತ್ವ ವಹಿಸಿಕೊಂಡ ಶ್ವೇತಾ ಬಂಡಿ! ಇವರ ಬಗ್ಗೆ ಇಂಟರ್​ಸ್ಟಿಂಗ್ ಮಾಹಿತಿ  ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ [Shweta Bandi] ಅವರನ್ನು ನೇಮಿಸಲಾಗಿದೆ. ಪಕ್ಷವು ತಮ್ಮ ಮೇಲಿಟ್ಟಿರುವ ಈ ಮಹತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಶ್ವೇತಾ ಬಂಡಿ ತಿಳಿಸಿದ್ದಾರೆ.  ಉತ್ಸಾಹಿ ಮತ್ತು … Read more

ಟೂರಿಸ್ಟ್​ಗಳಿಗೆ ಎಚ್ಚರಿಕೆ! ಹೊಸನಗರ ಈ ಸ್ಟಳಕ್ಕೆ ಹೋದರೆ ಕೇಸ್​!, ಬೇಲಿ, ಬೋರ್ಡ್​ ಹಾಕಿ ವಾರ್ನಿಂಗ್​

 Abbi Falls Permanently Barricaded   ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್ (Ginikal Abbi Falls) ನಲ್ಲಿ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಬೆನ್ನಲ್ಲೆ  ಅರಣ್ಯ ಇಲಾಖೆ ಫಾಲ್ಸ್ ಪ್ರವೇಶ ದಾರಿಗೆ ಬೇಲಿ ಹಾಕಿದೆ.ಅಲ್ಲದೆ ಜಲಪಾತಕ್ಕೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (Prohibited).  Abbi Falls Permanently Barricaded  ಈ ಹಿಂದೆ ಅರಣ್ಯ ಇಲಾಖೆ ಇಲ್ಲಿ ಪ್ರವೇಶ ನಿಷೇಧಿಸಿ, ಟ್ರೆಂಚ್‌ಗಳನ್ನು ನಿರ್ಮಿಸಿತ್ತು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಿತ್ತು. ಹಾಗಿದ್ದರೂ ಪ್ರವಾಸಿಗರು ಇಲ್ಲಿಗೆ … Read more

hosanagara Landslide / ಹೊಸನಗರದಲ್ಲಿ ಭೂ ಕುಸಿತ / ರಸ್ತೆಯಲ್ಲೆ 5 ಅಡಿ ತಗ್ಗಿಗಿಳಿದ ಮಣ್ಣು

hosanagara Landslide Hosangara news

hosanagara Landslide Hosangara news ಹೊಸನಗರ: ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಭೂಕುಸಿತದ ಆತಂಕ ಮತ್ತೆ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕುಂದಗಲ್ ಗ್ರಾಮದಲ್ಲಿ  ಭೂಕುಸಿತ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.  ಅರಮನೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಸುಮಾರು 200 ಮೀಟರ್ ನಷ್ಟು ಉದ್ದ ಮತ್ತು ಒಂದೂವರೆ ಅಡಿಯಷ್ಟು ಆಳದಲ್ಲಿ ಭೂಮಿ ಕುಸಿದಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಭೂಕುಸಿತ ಸಂಭವಿಸಿತ್ತು.  ಭೂ ಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. … Read more