ಇವತ್ತೆ ಬಿಜೆಪಿ ಟಿಕೆಟ್ ಪಟ್ಟಿ ರಿಲೀಸ್? ಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೆ ಅವಕಾಶ!? ಹೈಕಮಾಂಡ್ ಶಾಕ್ ಯಾರಿಗೆ? @Malenadutoday.com

ಅಂದುಕೊಂಡಂತೆ ಆದರೆ ಇವತ್ತು ಸಂಜೆ ಹೊತ್ತಿಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ನಿನ್ನೆ  ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕೂಡ ಮಾತನಾಡಿದ್ದು,   ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ.  170ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇನ್ನೂ ಸಭೆಯಲ್ಲಿ ಕೆಲವು ಕ್ಷೇತ್ರಗಳ ವಿಚಾರದಲ್ಲಿ ಸಾಕಷ್ಟು ಚರ್ಚೆ ನಡೆದಿದ್ದು ಬಹುತೇಕ ಇವತ್ತು ಮೊದಲ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ … Read more

ಚುನಾವಣಾ ಹಬ್ಬದ ಯಶಸ್ಸಿಗೆ ಕ್ಯಾಂಡಲ್ ಮಾರ್ಚ್/ ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ವಿಶೇಷ ಪ್ರಯತ್ನ!

ಶಿವಮೊಗ್ಗ: (Karnataka Assembly Elections 2023) ವಿಧಾನಸಭೆ ಚುನಾವಣೆಯನ್ನು ಯಶಸ್ವಿಗೊಳಿಸುವ ಸಲುವಾಗಿ, ಜಾಗೃತಿ ಕಾರ್ಯಕ್ರಮಗಳನ್ನು ಸಹ ವಿಶೇಷವಾಗಿ ಎಲ್ಲೆಡೆ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು.  ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್​ನ ನೂತನ ಸಿಇಒ ಸ್ನೇಹಲ್​ ಲೋಖಂಡೆಯವರು,  ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ ಪ್ರಕ್ರಿಯೆ ಕಡಿಮೆ ಆಗ್ತಿದೆ. ಆದ್ದರಿಂದ ನಗರ ಭಾಗದ ಮತದಾರರಲ್ಲಿ ಜಾಗೃತಿ ಮೂಡಿಸಬೇಕಿದೆ … Read more

ಚುನಾವಣಾ ಹಬ್ಬದ ಯಶಸ್ಸಿಗೆ ಕ್ಯಾಂಡಲ್ ಮಾರ್ಚ್/ ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ವಿಶೇಷ ಪ್ರಯತ್ನ!

ಶಿವಮೊಗ್ಗ: (Karnataka Assembly Elections 2023) ವಿಧಾನಸಭೆ ಚುನಾವಣೆಯನ್ನು ಯಶಸ್ವಿಗೊಳಿಸುವ ಸಲುವಾಗಿ, ಜಾಗೃತಿ ಕಾರ್ಯಕ್ರಮಗಳನ್ನು ಸಹ ವಿಶೇಷವಾಗಿ ಎಲ್ಲೆಡೆ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು.  ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್​ನ ನೂತನ ಸಿಇಒ ಸ್ನೇಹಲ್​ ಲೋಖಂಡೆಯವರು,  ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ ಪ್ರಕ್ರಿಯೆ ಕಡಿಮೆ ಆಗ್ತಿದೆ. ಆದ್ದರಿಂದ ನಗರ ಭಾಗದ ಮತದಾರರಲ್ಲಿ ಜಾಗೃತಿ ಮೂಡಿಸಬೇಕಿದೆ … Read more

ತೀರ್ಥಹಳ್ಳಿಯಲ್ಲಿ ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ

ಚುನಾವಣಾ ನೀತಿ ಸಂಹಿತೆಯನ್ನು ಶಿವಮೊಗ್ಗ ಜಿಲ್ಲಾಡಳಿತ ಕಟ್ಟು ನಿಟ್ಟಾಗಿ ಜಾರಿಗೆ ತರುತ್ತಿದ್ದು, ಇದರ ಬಿಸಿ ಸ್ವತಃ ಗೃಹಸಚಿವರಿಗೂ ತಟ್ಟಿದೆ. ನಿನ್ನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕುರುವಳ್ಳಿ ಸಮೀಪ,  ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಆದರೆ,  ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು. ಸಮುದಾಯ … Read more

ತೀರ್ಥಹಳ್ಳಿಯಲ್ಲಿ ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ

ಚುನಾವಣಾ ನೀತಿ ಸಂಹಿತೆಯನ್ನು ಶಿವಮೊಗ್ಗ ಜಿಲ್ಲಾಡಳಿತ ಕಟ್ಟು ನಿಟ್ಟಾಗಿ ಜಾರಿಗೆ ತರುತ್ತಿದ್ದು, ಇದರ ಬಿಸಿ ಸ್ವತಃ ಗೃಹಸಚಿವರಿಗೂ ತಟ್ಟಿದೆ. ನಿನ್ನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕುರುವಳ್ಳಿ ಸಮೀಪ,  ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಆದರೆ,  ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು. ಸಮುದಾಯ … Read more

karnataka assembly election 2023/ ಒಂದೇ ಸ್ಟೇಷನ್​ ವ್ಯಾಪ್ತಿಯಲ್ಲಿ 21 ಲಕ್ಷ ಮೌಲ್ಯದ ವಸ್ತುಗಳು ಸೀಜ್​!

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ,  ದಾಖಲೆಗಳಿಲ್ಲದೆ ಸಾಗಿಸ್ತಿರುವ ಹಣ, ವಸ್ತು, ಲಿಕ್ಕರ್​ಗಳನ್ನು ಆಯೋಗದ ಸಿಬ್ಬಂದಿ ವಶಕ್ಕೆ ಪಡೆಯುತ್ತಿದ್ದಾರೆ. ಈ ಸಂಬಂಧ ನಿನ್ನೆಯು ಶಿವಮೊಗ್ಗ ಜಿಲ್ಲೆಯ   ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  21,78,000 ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  ಎಲ್ಲೆಲ್ಲಿ ಏನೇನು ಜಪ್ತಿ 1) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 2,30,000/- ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು. 2) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ … Read more

karnataka assembly election 2023/ ಒಂದೇ ಸ್ಟೇಷನ್​ ವ್ಯಾಪ್ತಿಯಲ್ಲಿ 21 ಲಕ್ಷ ಮೌಲ್ಯದ ವಸ್ತುಗಳು ಸೀಜ್​!

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ,  ದಾಖಲೆಗಳಿಲ್ಲದೆ ಸಾಗಿಸ್ತಿರುವ ಹಣ, ವಸ್ತು, ಲಿಕ್ಕರ್​ಗಳನ್ನು ಆಯೋಗದ ಸಿಬ್ಬಂದಿ ವಶಕ್ಕೆ ಪಡೆಯುತ್ತಿದ್ದಾರೆ. ಈ ಸಂಬಂಧ ನಿನ್ನೆಯು ಶಿವಮೊಗ್ಗ ಜಿಲ್ಲೆಯ   ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  21,78,000 ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  ಎಲ್ಲೆಲ್ಲಿ ಏನೇನು ಜಪ್ತಿ 1) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 2,30,000/- ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು. 2) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ … Read more

ನೀತಿ ಸಂಹಿತೆ ಉಲ್ಲಂಘನೆ ವಿಚಾರದಲ್ಲಿ ಮಹತ್ವದ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ

ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ  ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಹಾಗೂ ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು  ಸೂಚನೆ ನೀಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ … Read more

karnataka election 2023/ ಆಟೋಗಳಿಗೂ ತಟ್ಟಿದ ನೀತಿ ಸಂಹಿತೆ ಬಿಸಿ/ ಈ ಸೂಚನೆಗಳನ್ನು ಉಲ್ಲಂಘಿಸಿದರೇ ಕಠಿಣ ಕ್ರಮ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಟೋಗಳಿಗೂ ಕಟ್ಟು ನಿಟ್ಟಾದ ನೀತಿ ಸಂಹಿತೆಯನ್ನು ವಿಧಿಸಲಾಗಿದೆ. ಈ ನೀತಿ ಸಂಹಿತೆಯ ನಿಯಮಾವಳಿಗಳನ್ನು ದಾಟಿದರೆ, ಕಾನೂನ ಕ್ರಮದ ಎಚ್ಚರಿಕೆ ನೀಡಲಾಗಿದೆ.  ಈ ಸಂಬಂಧ  ಶಿವಮೊಗ್ಗ ಸಂಚಾರ ಠಾಣೆ (shimoga traffic police station) ಪೊಲೀಸರು,  ನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಚನೆ ನೀಡಿದ್ದಾರೆ.  ಆಟೋಗಳಿಗೆ ಸೂಚನೆ  ಯಾವುದೇ ಕಾರಣಕ್ಕೂ ಆಟೋಗಳ ಪರವಾನಗಿ ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ. ಆಟೋಗಳ ಮೇಲೆ ಯಾವುದೇ ರಾಜಕೀಯ ಪಕ್ಷಗಳ … Read more

karnataka election 2023/ ಆಟೋಗಳಿಗೂ ತಟ್ಟಿದ ನೀತಿ ಸಂಹಿತೆ ಬಿಸಿ/ ಈ ಸೂಚನೆಗಳನ್ನು ಉಲ್ಲಂಘಿಸಿದರೇ ಕಠಿಣ ಕ್ರಮ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಟೋಗಳಿಗೂ ಕಟ್ಟು ನಿಟ್ಟಾದ ನೀತಿ ಸಂಹಿತೆಯನ್ನು ವಿಧಿಸಲಾಗಿದೆ. ಈ ನೀತಿ ಸಂಹಿತೆಯ ನಿಯಮಾವಳಿಗಳನ್ನು ದಾಟಿದರೆ, ಕಾನೂನ ಕ್ರಮದ ಎಚ್ಚರಿಕೆ ನೀಡಲಾಗಿದೆ.  ಈ ಸಂಬಂಧ  ಶಿವಮೊಗ್ಗ ಸಂಚಾರ ಠಾಣೆ (shimoga traffic police station) ಪೊಲೀಸರು,  ನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಚನೆ ನೀಡಿದ್ದಾರೆ.  ಆಟೋಗಳಿಗೆ ಸೂಚನೆ  ಯಾವುದೇ ಕಾರಣಕ್ಕೂ ಆಟೋಗಳ ಪರವಾನಗಿ ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ. ಆಟೋಗಳ ಮೇಲೆ ಯಾವುದೇ ರಾಜಕೀಯ ಪಕ್ಷಗಳ … Read more