karnataka assembly election 2023/ ನೀತಿ ಸಂಹಿತೆ ಜಾರಿಯಲ್ಲಿದೆ/ ಈ ಐದು ಅಂಶಗಳು ಎಲ್ಲರೂ ತಿಳಿದುಕೊಳ್ಳಲೇಬೇಕು!? ಚೂರು ತಪ್ಪಾದ್ರೂ ಬೀಳುತ್ತೆ ಕೇಸ್​

ಕರ್ನಾಟಕ ವಿಧಾನಸಭಾ ಚುನಾವಣೆಗೆ (karnataka assembly election 2023) ದಿನಾಂಕ ನಿಕ್ಕಿಯಾಗಿದೆ. ಅದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತಿಯು ಜಾರಿಯಾಗಿದ್ದು, ಹಲವರಿಗೆ ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಚುನಾವಣಾ ನೀತಿ ಸಂಹಿತೆಯಲ್ಲಿ ಏನು ಮಾಡಬಾರದು ಎಂಬುದರ ಪ್ರಮುಖ ಅಂಶಗಳನ್ನು ಇಲ್ಲಿ ನೀಡುತ್ತಿದ್ದೇವೆ! 50 ಸಾವಿರ ರೂಪಾಯಿಗಿಂತಲೂ ಹೆಚ್ಚು ಹಣ ಒಯ್ಯುವಂತಿಲ್ಲ ನೀತಿ ಸಂಹಿತೆಯಲ್ಲಿ ಎಲ್ಲರ ಕಣ್ಣುಕುಕ್ಕುವುದು ಹಣ ಮಾತ್ರ. ಚುನಾವಣಾ ಅಧಿಕಾರಿಗಳು ಈಗಾಗಲೇ ಕೋಟಿಗಟ್ಲೇ ಕ್ಯಾಶ್ ಸೀಜ್​ ಮಾಡಲು ಆರಂಭಿಸಿದ್ದಾರೆ. ಚುನಾವಣೆ ಮುಗಿಯುವ ಹೊತ್ತಿಗೆ ಈ ಮೊತ್ತೆ  … Read more

karnataka assembly election 2023/ ನೀತಿ ಸಂಹಿತೆ ಜಾರಿಯಲ್ಲಿದೆ/ ಈ ಐದು ಅಂಶಗಳು ಎಲ್ಲರೂ ತಿಳಿದುಕೊಳ್ಳಲೇಬೇಕು!? ಚೂರು ತಪ್ಪಾದ್ರೂ ಬೀಳುತ್ತೆ ಕೇಸ್​

ಕರ್ನಾಟಕ ವಿಧಾನಸಭಾ ಚುನಾವಣೆಗೆ (karnataka assembly election 2023) ದಿನಾಂಕ ನಿಕ್ಕಿಯಾಗಿದೆ. ಅದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತಿಯು ಜಾರಿಯಾಗಿದ್ದು, ಹಲವರಿಗೆ ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಚುನಾವಣಾ ನೀತಿ ಸಂಹಿತೆಯಲ್ಲಿ ಏನು ಮಾಡಬಾರದು ಎಂಬುದರ ಪ್ರಮುಖ ಅಂಶಗಳನ್ನು ಇಲ್ಲಿ ನೀಡುತ್ತಿದ್ದೇವೆ! 50 ಸಾವಿರ ರೂಪಾಯಿಗಿಂತಲೂ ಹೆಚ್ಚು ಹಣ ಒಯ್ಯುವಂತಿಲ್ಲ ನೀತಿ ಸಂಹಿತೆಯಲ್ಲಿ ಎಲ್ಲರ ಕಣ್ಣುಕುಕ್ಕುವುದು ಹಣ ಮಾತ್ರ. ಚುನಾವಣಾ ಅಧಿಕಾರಿಗಳು ಈಗಾಗಲೇ ಕೋಟಿಗಟ್ಲೇ ಕ್ಯಾಶ್ ಸೀಜ್​ ಮಾಡಲು ಆರಂಭಿಸಿದ್ದಾರೆ. ಚುನಾವಣೆ ಮುಗಿಯುವ ಹೊತ್ತಿಗೆ ಈ ಮೊತ್ತೆ  … Read more

BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ?

SHIVAMOGGA CONGRESS/ karnataka election / ಶಿವಮೊಗ್ಗ ನಗರ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ದಿಢೀರ್​ ಎಂಬಂತೆ ಬೆಂಗಳೂರಿಗೆ  ದೌಡಾಯಿಸಿದ್ದಾರೆ. ಇದಕ್ಕೆ ಕಾರಣ ಬಿಜೆಪಿಯ ಎಂಎಲ್​ಸಿ ಆಯನೂರು ಮಂಜುನಾಥ್ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ. ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ವದಂತಿ ಹಬ್ಬಿರೋದು.  ಸದ್ಯ ಶಿವಮೊಗ್ಗ ಕಾಂಗ್ರೆಸ್​ ವಲಯದಲ್ಲಿ ಇಂತಹದ್ದೊಂದು ಸುದ್ದಿ ಹರಿದಾಡುತ್ತಿದ್ದು, ನಿನ್ನೆಯಷ್ಟೆ ಕಾಂಗ್ರೆಸ್​ ನ ವಾರ್ಡ್​ ಅಧ್ಯಕ್ಷರುಗಳು ಬೇರೆಯವರಿಗೆ ಟಿಕೆಟ್ ನೀಡಿದರೆ, ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದರು.  ಬಿಎಸ್​ವೈ ಮನೆಗೆ ಕಲ್ಲು/ … Read more

BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ?

SHIVAMOGGA CONGRESS/ karnataka election / ಶಿವಮೊಗ್ಗ ನಗರ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ದಿಢೀರ್​ ಎಂಬಂತೆ ಬೆಂಗಳೂರಿಗೆ  ದೌಡಾಯಿಸಿದ್ದಾರೆ. ಇದಕ್ಕೆ ಕಾರಣ ಬಿಜೆಪಿಯ ಎಂಎಲ್​ಸಿ ಆಯನೂರು ಮಂಜುನಾಥ್ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ. ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ವದಂತಿ ಹಬ್ಬಿರೋದು.  ಸದ್ಯ ಶಿವಮೊಗ್ಗ ಕಾಂಗ್ರೆಸ್​ ವಲಯದಲ್ಲಿ ಇಂತಹದ್ದೊಂದು ಸುದ್ದಿ ಹರಿದಾಡುತ್ತಿದ್ದು, ನಿನ್ನೆಯಷ್ಟೆ ಕಾಂಗ್ರೆಸ್​ ನ ವಾರ್ಡ್​ ಅಧ್ಯಕ್ಷರುಗಳು ಬೇರೆಯವರಿಗೆ ಟಿಕೆಟ್ ನೀಡಿದರೆ, ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದರು.  ಬಿಎಸ್​ವೈ ಮನೆಗೆ ಕಲ್ಲು/ … Read more

BREAKING NEWS/ ಬಂದೂಕು/ಪಿಸ್ತೂಲ್/ ಆಯುಧಗಳನ್ನು ಪೊಲೀಸ್ ಸ್ಟೇಷನ್​ಗಳಿಗೆ ಸೆರೆಂಡರ್ ಮಾಡಲು ಸೂಚನೆ/ಯಾರಿಗೆ ಅನ್ವಯಿಸುವುದಿಲ್ಲ ಈ ನಿಯಮ! ವಿವರ ಓದಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ( (karnataka assembly election 2023) ) ನಡೆಸಲು  ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ, ನೀತಿ ಸಂಹಿತೆಯು 2023ರ ಮಾಚ್-29 ರಿಂದ ಮೇ-15 ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಅವರು ಆದೇಶಿಸಿದ್ದಾರೆ. ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು … Read more

karnataka assembly election 2023/ ಮಹಿಳಾ ಮತದಾರರೇ ಹೆಚ್ಚಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಯುವ ಮತದಾರರನ್ನು ಹೊಂದಿರುವ ಕ್ಷೇತ್ರ ಯಾವುದು ಗೊತ್ತಾ? ಚುನಾವಣೆಯ ಇಂಟರ್​ಸ್ಟಿಂಗ್​ ವಿಷಯಗಳು

shivamogga/ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,  (karnataka assembly election 2023) ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ವಿವರವನ್ನು ಜಿಲ್ಲಾಡಳಿತ ನೀಡಿದೆ. ಈ ಅಂಕಿ ಅಂಶಗಳಲ್ಲಿ ಸಾಕಷ್ಟು ಕುತೂಹಲ ಹಾಗೂ ವಿಶೇಷತೆಗಳನ್ನು ಒಳಗೊಂಡಿದೆ. ಅದರ ಬಗ್ಗೆ ಗಮನಹರಿಸೋದಾದರೆ, ಮಹಿಳಾ ಮತದಾರರೇ ಹೆಚ್ಚಿರುವ  ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ  ಯುವ ಮತದಾರರೇ ನಿರ್ಣಾಯಕರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 4166 ಯುವ ಮತದಾರರಿದ್ದಾರೆ. ಕಳೆದ ಬಾರಿ ಇದೇ ಕ್ಷೇತ್ರದಲ್ಲಿ … Read more

karnataka assembly election 2023/ ಮಹಿಳಾ ಮತದಾರರೇ ಹೆಚ್ಚಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಯುವ ಮತದಾರರನ್ನು ಹೊಂದಿರುವ ಕ್ಷೇತ್ರ ಯಾವುದು ಗೊತ್ತಾ? ಚುನಾವಣೆಯ ಇಂಟರ್​ಸ್ಟಿಂಗ್​ ವಿಷಯಗಳು

shivamogga/ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,  (karnataka assembly election 2023) ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ವಿವರವನ್ನು ಜಿಲ್ಲಾಡಳಿತ ನೀಡಿದೆ. ಈ ಅಂಕಿ ಅಂಶಗಳಲ್ಲಿ ಸಾಕಷ್ಟು ಕುತೂಹಲ ಹಾಗೂ ವಿಶೇಷತೆಗಳನ್ನು ಒಳಗೊಂಡಿದೆ. ಅದರ ಬಗ್ಗೆ ಗಮನಹರಿಸೋದಾದರೆ, ಮಹಿಳಾ ಮತದಾರರೇ ಹೆಚ್ಚಿರುವ  ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ  ಯುವ ಮತದಾರರೇ ನಿರ್ಣಾಯಕರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 4166 ಯುವ ಮತದಾರರಿದ್ದಾರೆ. ಕಳೆದ ಬಾರಿ ಇದೇ ಕ್ಷೇತ್ರದಲ್ಲಿ … Read more

BREAKING NEWS/ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ನಾಲ್ಕು ಲಕ್ಷ ರೂಪಾಯಿ ಜಪ್ತಿ

ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಪಡಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸರು ಅನಧಿಕೃತವಾಗಿ ಸಾಗಿಸುತ್ತಿದ್ದ ನಾಲ್ಕು ಲಕ್ಷ ರೂಪಾಯಿಗಳನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  READ / ಮಾಚೇನಹಳ್ಳಿಯ ಬಳಿಯಲ್ಲಿ ಕಾಲೇಜು ಬಸ್​-ಬೈಕ್ ಡಿಕ್ಕಿ ಬೈಕ್​ ಸವಾರ ಗಂಭೀರ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ 36 ಕಡೆಗಳಲ್ಲಿ ಚೆಕ್​ಪೋಸ್ಟ್ ನಿರ್ಮಿಸಲಾಗಿದೆ. ಈ ಚೆಕ್​ಪೋಸ್ಟ್​ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಅಕ್ರಮವಾಗಿ  ಹಾಗೂ ಅನಧಿಕೃತವಾಗಿ ಸಾಗಿಸುವ ಲಿಕ್ಕರ್, ಮಾದಕವಸ್ತುಗಳು , ಹಣ ಹಾಗೂ … Read more

BREAKING NEWS/ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ನಾಲ್ಕು ಲಕ್ಷ ರೂಪಾಯಿ ಜಪ್ತಿ

ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಪಡಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸರು ಅನಧಿಕೃತವಾಗಿ ಸಾಗಿಸುತ್ತಿದ್ದ ನಾಲ್ಕು ಲಕ್ಷ ರೂಪಾಯಿಗಳನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  READ / ಮಾಚೇನಹಳ್ಳಿಯ ಬಳಿಯಲ್ಲಿ ಕಾಲೇಜು ಬಸ್​-ಬೈಕ್ ಡಿಕ್ಕಿ ಬೈಕ್​ ಸವಾರ ಗಂಭೀರ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ 36 ಕಡೆಗಳಲ್ಲಿ ಚೆಕ್​ಪೋಸ್ಟ್ ನಿರ್ಮಿಸಲಾಗಿದೆ. ಈ ಚೆಕ್​ಪೋಸ್ಟ್​ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಅಕ್ರಮವಾಗಿ  ಹಾಗೂ ಅನಧಿಕೃತವಾಗಿ ಸಾಗಿಸುವ ಲಿಕ್ಕರ್, ಮಾದಕವಸ್ತುಗಳು , ಹಣ ಹಾಗೂ … Read more

ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ದಿನಾಂಕ ಘೋಷಣೆ/ ಇಲ್ಲಿದೆ ಲೈವ್ ಅಪ್​ಡೇಟ್ಸ್​

Karnataka Assembly Election 2023/ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಮೇ ತಿಂಗಳ 10 ರಂದು  ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾ ಆಯೋಗ ನಡೆಸ್ತಿರುವ ಸುದ್ದಿಗೋಷ್ಟಿಯ ವಿವರ ಇಲ್ಲಿದೆ ಓದಿ ರಾಜ್ಯದ 224 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ ವಿಧಾನಸಭಾ ಚುನಾವಣೆಯು ಇದೇ ಮೇ 10 ರಂದು ಚುನಾವಣೆ ನಡೆಯಲಿದೆ.  ಒಂದೇ ಹಂತದಲ್ಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು