karnataka assembly election 2023/ ಇಂದಿನಿಂದಲೇ ನೀತಿ ಸಂಹಿತೆ ಜಾರಿ/ ಏನು ಮಾಡಬಹುದು? ಏನು ಸಾಧ್ಯವಿಲ್ಲ! ?

ಕೇಂದ್ರ ಚುನಾವಣಾ ಆಯೋಗ ದೆಹಲಿಯ ವಿಜ್ಞಾನ ಭವನದಲ್ಲಿ ಇವತ್ತು ಸುದ್ದಿಗೋಷ್ಟಿಯನ್ನು ನಡೆಸಿ,  ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಿದೆ.  ಇನ್ನೂ ಚುನಾವಣೆಯು ಘೋಷಣೆಯಾದ ಬೆನ್ನಲ್ಲೆ, ಇವತ್ತೆ ನೀತಿ ಸಂಹಿತೆಯನ್ನು ಜಾರಿಯಾಗಿದೆ. ಈ  ಕ್ಷಣದಿಂದಲೇ ಚುನಾವಣಾ ಆಯೋಗದ ಹೈಪವರ್​ ಪಡೆದುಕೊಳ್ಳುತ್ತದೆ. ಸರ್ಕಾರ  ತನ್ನ ದೈನಂದಿನ ಆಡಳಿತವನ್ನು ನೋಡಿಕೊಳ್ಳುವುದಕ್ಕೆ ಸೀಮಿತವಾಗಲಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಯಾವುದೇ ಘೋಷಣೆಗಳನ್ನು ಮಾಡುವಂತಿರುವುದಿಲ್ಲ. ಈ ನಿಟ್ಟಿನಲ್ಲಿ ನೀತಿ ಸಂಹಿತೆಯ ಜಾರಿಯಿಂದಾಗಿ ಏನೇನು ಮಾಡಬಹುದು ಏನೇನು ಮಾಡಲಾಗದು ಎಂಬುದರ ಸಂಕ್ಷಿಪ್ತ ಮಾಹಿತಿ … Read more

ತೀರ್ಥಹಳ್ಳಿ ತಂತ್ರ- ತಿರುಮಂತ್ರ! ಯಾರಿಗೆ ಒಲಿಯಲಿದೆ ಕ್ಷೇತ್ರ? ಫೆವಿಕಾಲ್​ನಂತೆ ಗಟ್ಟಿಯಾದರಷ್ಟೆನಾ ಗೆಲುವು? ಇಲ್ಲಿದೆ ಟುಡೆ ವಿಶ್ಲೇಷಣೆ!

MALENADUTODAY.COM  |SHIVAMOGGA| #KANNADANEWSWEB ಪ್ರಜ್ಞಾವಂತ ಮತದಾರರ ಕ್ಷೇತ್ರ ತೀರ್ಥಹಳ್ಳಿಯಲ್ಲಿ  ಹಿಂದುಳಿದ ವರ್ಗಗಳ ಮತಗಳೇ ನಿರ್ಣಾಯಕ.. ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದವರಿಗೆ ಮಣೆ ಹಾಕುವರೇ ಮತದಾರರು.?ಈ ಬಾರಿಯೂ ನಡೆಯುತ್ತಾ ಹಿಂದುತ್ವದ ಅಜೆಂಡಾ.? ವರ್ಕೌಟ್ ಆಗುತ್ತಾ ಆರಗಾ ಜ್ಞಾನೇಂದ್ರರಿಗೆ?  ಕಿಮ್ಮನೆ ಮತ್ತು ಗೌಡರ ಒಗ್ಗಟ್ಟು ಕಾಂಗ್ರೆಸನ್ನ ಗೆಲ್ಲಿಸುತ್ತಾ…? ಟುಡೆ ಗ್ರೌಂಡ್ ರಿಪೋರ್ಟ್ ಇಲ್ಲಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಒಟ್ಟು ಮತದಾರರು 1,84,122 (2018 ಕ್ಕೆ ಸಂಬಂಧಿಸಿದಂತೆ) ಒಕ್ಕಲಿಗ- 54027,  ಲಿಂಗಾಯಿತ-6847, ಮುಸ್ಲಿಂ-15020, ಈಡಿಗ-42068, ಕ್ರಿಶ್ಚಿಯನ್—2750, ಬಂಟ್ಸ್-9849, ಬ್ರಾಹ್ಮಣ-14800 ಮರಾಠ ಲಂಬಾಣಿ-5250, … Read more

karnataka assembly election 2023 | ತೀರ್ಥಹಳ್ಳಿಯಲ್ಲಿ ಯಾರಿಗೆ ಸಿಗಲಿದೆ ಗೆಲುವಿನ ಹಾರ! ಏನು ಹೇಳುತ್ತೆ ಸಮೀಕ್ಷೆ? ನಿರ್ಣಾಯಕ ಯಾರು?

ಶಿವಮೊಗ್ಗ ಜಿಲ್ಲೆಯಲ್ಲಿ ಈ ಸರ್ತಿ, ಪ್ರತಿ ವಿಧಾನಸಭಾ ಕ್ಷೇತ್ರಗಳು ಕುತೂಹಲ ಮೂಡಿಸುತ್ತಿದೆ. ಮುಖ್ಯವಾಗಿ  ಅಭ್ಯರ್ಥಿಗಳ ಆಯ್ಕೆಯ ವಿಚಾರವೇ ಸಾಕಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಎಲ್ಲಾ ಪಕ್ಷಗಳಲ್ಲಿಯು ಈ ಸಮಸ್ಯೆಯು ತಲೆದೋರುತ್ತಿರುವುದು, ಸ್ಥಳೀಯ ಕಾರ್ಯಕರ್ತರಿಗೆ ಇದು ಗೊಂದಲ ಮೂಡಿಸುತ್ತಿದೆ. ಇನ್ನೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವಿಚಾರವನ್ನ ಗಮನಿಸುವುದಾದರೆ, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಸಹ ನಿಕ್ಕಿಯಾಗಿಲ್ಲ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್​ ಎಂ ಮಂಜುನಾಥ್ ಗೌಡರು ಒಗ್ಗಟ್ಟಾಗಿ ಓಡಾಡುತ್ತಿದ್ಧಾರೆ. ಆದರೆ, ಇವರೇ ಅಭ್ಯರ್ಥಿಯೆಂದು ಘೋಷಣೆಯಾದರೆ, … Read more

BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ??

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭೆ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ, ಆಗಲೇ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದೆ. ಲೋಕ್​ ಪೋಲ್ ಎಂಬ ಸಂಸ್ಥೆಯು ಈ ಸಂಬಂಧ ಸಮೀಕ್ಷೆ ಮಾಡಿದ್ದು ತನ್ನ ರಿಸಲ್ಟ್​ನ್ನ ಪ್ರಕಟಿಸಿದೆ. ಅದರ ಪ್ರಕಾರ, ಈ ಸಲ ಕಾಂಗ್ರೆಸ್​ ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇದೆ.. LOKPOLL  ಎನ್ನುವ ಚುನಾವಣ ಸಮೀಕ್ಷೆ ನಡೆಸುವಂತಹ ಸಂಸ್ಥೆಯು ಈ ಸಂಬಂಧ ತತನ್ನ ಟ್ವಿಟ್ಟರ್ ಖಾತೆಯಲ್ಲಿ ಸಾಕಷ್ಟು ಮಾಹಿತಿಯನ್ನು ನೀಡಿದೆ. ಅದರ ಪ್ರಕಾರವಾಗಿ ಈ ಸಲ ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಪಕ್ಷಗಳು … Read more

BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ??

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭೆ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ, ಆಗಲೇ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದೆ. ಲೋಕ್​ ಪೋಲ್ ಎಂಬ ಸಂಸ್ಥೆಯು ಈ ಸಂಬಂಧ ಸಮೀಕ್ಷೆ ಮಾಡಿದ್ದು ತನ್ನ ರಿಸಲ್ಟ್​ನ್ನ ಪ್ರಕಟಿಸಿದೆ. ಅದರ ಪ್ರಕಾರ, ಈ ಸಲ ಕಾಂಗ್ರೆಸ್​ ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇದೆ.. LOKPOLL  ಎನ್ನುವ ಚುನಾವಣ ಸಮೀಕ್ಷೆ ನಡೆಸುವಂತಹ ಸಂಸ್ಥೆಯು ಈ ಸಂಬಂಧ ತತನ್ನ ಟ್ವಿಟ್ಟರ್ ಖಾತೆಯಲ್ಲಿ ಸಾಕಷ್ಟು ಮಾಹಿತಿಯನ್ನು ನೀಡಿದೆ. ಅದರ ಪ್ರಕಾರವಾಗಿ ಈ ಸಲ ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಪಕ್ಷಗಳು … Read more

TODAY ELECTION NEWS / ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಸಮುದಾಯದ ಸಾಮಾಜಿಕ ನ್ಯಾಯದ ಪ್ರಶ್ನೆ?ಭೋವಿ ಸಮಾಜಕ್ಕೆ ಸಿಗುತ್ತಾ ಟಿಕೆಟ್?

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬೋವಿ ಸಮಾಜವನ್ನು ಕಡೆಗಣಿಸುತ್ತಿವೆ ಎಂಬ ಗಂಭೀರ ಆರೋಪ ಸಮುದಾಯದಲ್ಲಿ ಕೇಳಿಬಂದಿದೆ. ಹೊಳೆಹೊನ್ನೂರು ಮೀಸಲು ಕ್ಷೇತ್ರದಿಂದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವಾದ (shimoga rural constituency) ನಂತರ ಕ್ಷೇತ್ರ ರಾಜಕೀಯ ಪಲ್ಲಟಗಳಿಗೆ ಒಳಗಾಗಿದೆ. ಅಲ್ಲದೆ ಪ್ರತಿಸಲವೂ ಚುನಾವಣಾ ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿರುವ ಕ್ಷೇತ್ರದಲ್ಲಿ ಕೈ ಪಾಳಯದ ಟಿಕೆಟ್​ ಕುರಿತಾಗಿ ಗಂಭೀರ ಚರ್ಚೆ ನಡೆದಿದೆ. ಈ ನಿಟ್ಟಿನಲ್ಲಿ ಒಂದಿಷ್ಟು ಹಿನ್ನೆಲೆಯನ್ನು ನೋಡುವುದಾದರೆ, ಕ್ಷೇತ್ರದ ಪ್ರಬಲ ಸಮುದಾಯ ಎಂದೇ ಬಿಂಬಿತವಾಗಿರುವ ಭೋವಿ ಸಮುದಾಯ ಈ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು