ವಾಹನ ಸವಾರರ ಗಮನಕ್ಕೆ | ಹೊಳೆ ಬಸ್​ ಸ್ಟಾಪ್​ To ಎಎ ಸರ್ಕಲ್​ವರೆಗೂ ಸಿಟಿ ಟ್ರಾಫಿಕ್​ನಲ್ಲಿ ಮೇಜರ್ ಬದಲಾವಣೆ!

ವಾಹನ ಸವಾರರ ಗಮನಕ್ಕೆ | ಹೊಳೆ ಬಸ್​ ಸ್ಟಾಪ್​  To  ಎಎ ಸರ್ಕಲ್​ವರೆಗೂ  ಸಿಟಿ ಟ್ರಾಫಿಕ್​ನಲ್ಲಿ ಮೇಜರ್ ಬದಲಾವಣೆ!

SHIVAMOGGA |  Dec 16, 2023  |   ಶಿವಮೊಗ್ಗ  ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಹೆಚ್.ರಸ್ತೆ ಯಲ್ಲಿ ಹೊಳೆಬಸ್ ಸ್ಟಾಪ್‍ನಿಂದ ಅಮೀರ್ ಅಹಮದ್ ಸರ್ಕಲ್‍ವರೆಗೆ ಸುಗಮ ಸಂಚಾರ ದೃಷ್ಟಿಯಿಂದ ದ್ವಿಚಕ್ರ ಮತ್ತು ಕಾರ್‍ಗಳಿಗೆ ಕೆಳಕಂಡಂತೆ ನಿಲುಗಡೆ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ವಾಹನ ನಿಲುಗಡೆ ನಿಷೇಧ • ಅಮೀರ್ ಅಹಮದ್ ಸರ್ಕಲ್‍ನಿಂದ ಮಹಾನಗರಪಾಲಿಕೆ ಕಾಂಪ್ಲೆಕ್ಸ್‍ವರೆಗೆ(ಕುಚಲಕ್ಕಿ ಕೇರಿ ಕ್ರಾಸ್ ಎದುರು) ಎಡಬದಿಯಲ್ಲಿ ಎಲ್ಲಾ ವಿಧದ ವಾಹನಗಳ ನಿಲುಗಡೆ ನಿಷೇಧ.  • … Read more

ಒಂದೇ ದಿನ 90 ಲಕ್ಷದ ಎಣ್ಣೆ ಜಪ್ತಿ/ ಶಿಕಾರಿಪುರದಲ್ಲಿ ಭರ್ಜರಿ ಹಣ ಪತ್ತೆ/ ಒಂದೇ ರಾತ್ರಿ 19 ಪಿಟ್ಟಿಕೇಸ್/ ಎ.ಎ. ಸರ್ಕಲ್​ ನಲ್ಲಿ ರೂಟ್ ಮಾರ್ಚ್​! ಪೊಲೀಸ್ ನ್ಯೂಸ್​

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/ ನಗರದಲ್ಲಿ Public Nuisance ಮಾಡುತ್ತಿರುವವರ ವಿರುದ್ಧ ಪೊಲೀಸರ ಕ್ರಮ ದಿನದಿಂದ ದಿನ ಬಿಗಿಗೊಳ್ಳುತ್ತಿದೆ. ನಿನ್ನೆಯು ಸಹ ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು,   Area Domination ವಿಶೇಷ ಗಸ್ತು ಮಾಡಿ ಅನುಮಾನಸ್ಪದವಾಗಿ ಕಂಡು ಬಂದವರ ವಿರುದ್ಧ ಪಿಟ್ಟಿ ಕೇಸ್ ಹಾಕಿದ್ದಾರೆ.  ವಿವರ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ Area Domination ವಿಶೇಷ ಗಸ್ತು ಮಾಡಿ … Read more

ಸೈಕಲ್​ ಏರಿದ ಶಿವಮೊಗ್ಗ ಎಸ್​ಪಿ ಮತ್ತು ಡಿಸಿ!

MALENADUTODAY.COM  |SHIVAMOGGA| #KANNADANEWSWEB ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.   ಬೆಳಗ್ಗೆ 07:00 ಗಂಟೆಗೆ ಆರಂಭವಾದ ಜಾಥಾಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ  ಡಾ. ಸೆಲ್ವಮಣಿ ಆರ್, ಐಎಎಸ್ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಚಾಲನೆ ನೀಡಿದರು.  ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಿಂದ ಪ್ರಾರಂಭವಾದ ರ್ಯಾಲಿ  ಅಶೋಕ ಸರ್ಕಲ್ – ನ್ಯೂ ಮಂಡ್ಲಿ … Read more