ಆಧಾರ್ ಕಾರ್ಡ್ ನವೀಕರಣಕ್ಕೆ ಸೂಚನೆ

Aadhaar update

Aadhaar update :  ಶಿವಮೊಗ್ಗ: ದಶಕಗಳ ಹಿಂದೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಿದವರು ತಮ್ಮ ದಾಖಲೆಗಳನ್ನು ನವೀಕರಿಸಿಕೊಳ್ಳಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಇದನ್ನು ಹತ್ತಿರದ ಅಂಚೆ ಕಚೇರಿ, ರಾಷ್ಟ್ರೀಕೃತ ಬ್ಯಾಂಕುಗಳು ಅಥವಾ ಆಧಾರ್ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ. ಜಿಲ್ಲಾ ಮಟ್ಟದ ಆಧಾರ್ ನೋಂದಣಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐದು ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಆಧಾರ್ ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು. ಅಲ್ಲದೆ, ಈಗಾಗಲೇ ಆಧಾರ್ ಹೊಂದಿರುವ … Read more

7 ವರ್ಷದ ಮಗುವಿನ ಆಧಾರ್​ ಬಯೋಮೆಟ್ರಿಕ್​ ಅಪ್​ಡೇಟ್​ ಬಗ್ಗೆ ಮಹತ್ವ ಪ್ರಕಟಣೆ

FREE Aadhaar Biometric Update for Kids 

FREE Aadhaar Biometric Update for Kids  ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣ ಕಡ್ಡಾಯ: 7 ವರ್ಷದೊಳಗಿನವರಿಗೆ ಉಚಿತ, ನಂತರ ಶುಲ್ಕ! FREE Aadhaar Biometric Update for Kids  ಶಿವಮೊಗ್ಗ: ಜುಲೈ 16, 2025 / ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣದ ಕುರಿತಾದ ಮುಖ್ಯವಾದ ಪ್ರಕಟಣೆ ನೀಡಿದೆ. 7 ವರ್ಷದ ಮಗುವಿನ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸದಿದ್ದರೆ, ಪೋಷಕರು ತಕ್ಷಣವೇ ಅಂತಹ ಮಕ್ಕಳ ಆಧಾರ್ ಅಪ್​ಡೇಟ್ ಮಾಡಿಸಬೇಕು ಎಂದು ತಿಳಿಸಿದೆ.  … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು