ಬಾಲಕಿ ರಾಖಿ ಕಟ್ಟಿದ್ದಕ್ಕೆ ಅತ್ತ ಬಾಲಕ! ಎಲ್ಲಾ ವಿದ್ಯಾರ್ಥಿಗಳ ರಾಖಿ ಬಿಚ್ಚಿಸಿದ್ದ ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

KARNATAKA NEWS/ ONLINE / Malenadu today/ Sep 1, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು (Sagara Taluk) ನ ಇಂಗ್ಲೀಷ್ ಮೀಡಿಯಂ ಸ್ಕೂಲ್​ವೊಂದರಲ್ಲಿ ರಾಖಿ ಕಟ್ಟಿಕೊಂಡು ಬಂದ ಮಕ್ಕಳನ್ನು ಹೊರಗೆ ನಿಲ್ಲಿಸಿದ್ದು ಹಾಗೂ ರಾಖಿ ಬಿಚ್ಚಿಸಿ ಕಳುಹಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಪೋಷಕರು ಹಿಂದೂ ಪರ ಸಂಘಟನೆಗಳು ಹಾಗೂ ಶಾಲೆಯ ಶಿಕ್ಷಕರ ನಡುವೆ ವಾಗ್ವಾದ ನಡೆದು ಅಂತಿಮವಾಗಿ ಕ್ಷಮೆ ಕೋರುವುದರೊಂದಿಗೆ ಪ್ರಕರಣ ಇತ್ಯರ್ಥ ಕಂಡಿದೆ.  ಏನಾಯ್ತು? ಮಂಕಳಲೆಯಲ್ಲಿರುವ ಶಾಲೆಯಲ್ಲಿ ರಕ್ಷಾಬಂಧನ … Read more

ಆಯನೂರು ಸೇರ್ಪಡೆಗೆ ಆಕ್ರೋಶ! ಠೇವಣಿ ಕಳೆದುಕೊಂಡವರಿಗೆ ಧಮ್ಮು ತೋರಿಸುವಂತೆ ಸವಾಲ್!

KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಕಾಂಗ್ರೆಸ್​ಗೆ ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್​ ಬರುತ್ತಾರೆ ಎಂಬ ಸುದ್ದಿ ಕಾಂಗ್ರೆಸ್​ನಲ್ಲಿಯೇ ಕೋಲಾಹಲ ಸೃಷ್ಟಿಸ್ತಿದೆ. ಇದಕ್ಕೆ ಪೂರಕ ಎಂಬಂತೆ ಇವತ್ತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ  ಹೆಚ್.ಸಿ ಯೋಗೇಶ್  ಚಳಿಗಾಲದಲ್ಲಿ ಬಿಜೆಪಿಯಲ್ಲಿದ್ದು, ಬೇಸಿಗೆಗಾಲದಲ್ಲಿ ಕಾಂಗ್ರೆಸ್ ಬಾಗಿಲು ತಟ್ಟಿ ,ಕಾಂಗ್ರೆಸ್ ಮುಚ್ಚಿದೆ ಅಂತ ಗೊತ್ತಾದ ಮೇಲೆ ಜೆಡಿಎಸ್ ಸೇರ್ಪಡೆಗೊಂಡವರು ಆಯನೂರು ಮಂಜುನಾಥ್​ರವರು, ಇದೀಗ ಮಳೆಗಾಲದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು