Thirthahalli / ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಗೆ ವೇದಿಕೆಯಲ್ಲಿಯೇ ಬೆದರಿಕೆ

Dr. Dhananjay Sirji/ BJP soon

KARNATAKA NEWS/ ONLINE / Malenadu today/ May 4, 2023 GOOGLE NEWS ತೀರ್ಥಹಳ್ಳಿ/ ಶಿವಮೊಗ್ಗ ಅಪಚರಿತ ವ್ಯಕ್ತಿಯೊಬ್ಬರು ವೇದಿಕೆ ಮೇಲೆಯೇ ಬಂದು ತಮಗೆ ಕೊಲೆ ಬೆದರಿಕೆ ಹಾಕಿದ್ದಾರೆ ಅಂತಾ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಗೌಡ ಆರೋಪಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕಂಪ್ಲೆಂಟ್ ಕೂಡ ಕೊಟ್ಟಿದ್ದು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ ನಡೆದಿದ್ದೇನು? ಈ ಸಂಬಂಧ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಮ್​ ಆದ್ಮಿ ಪಕ್ಷದ … Read more

ಶಿವಮೊಗ್ಗದ ಜನಪ್ರತಿನಿಧಿಗಳಲ್ಲಿ ಬಹುತೇಕರು ಬೆಂಗಳೂರು ವಾಸಿಗಳು

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗದ ಜನಪ್ರತಿನಿಧಿಗಳಲ್ಲಿ ಬಹುತೇಕರು ಬೆಂಗಳೂರು ವಾಸಿಗಳೇ ಆಗಿದ್ದಾರೆ..ಆಮ್ ಆದ್ಮಿ ಪಾರ್ಟಿ ದಿವಾಕರ್ ಹೀಗೆ ಹೇಳಿದ್ದೇಕೆ? ನಮ್ಮನ್ನು ಬೆಂಬಲಿಸಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ದಿವಾಕರ್ ತಮ್ಮನ್ನು ಬೆಂಬಲಿಸುವಂತೆ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ.  ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ … Read more

Karnataka election/ ಸೊರಬದಲ್ಲಿ ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ.ಅದರಲ್ಲಿ ಅಭ್ಯರ್ಥಿಗಳ ಆಸ್ತಿ ವಿವರಗಳು ವಿಶೇಷ ಕುತೂಹಲ ಮೂಡಿಸುತ್ತಿದೆ. ನಿನ್ನೆ  ಸೋಮವಾರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ,  ಮಧುಬಂಗಾರಪ್ಪರಿಗೆ ಆಸ್ತಿಯ ಅರ್ಧದಷ್ಟು ಸಾಲವಿದೆ. ಬೇಳೂರು ಗೋಪಾಲಕೃಷ್ಣರಿಗೆ ಆಸ್ತಿಯೂ ಇಲ್ಲ ಮನೆಯೂ ಇಲ್ಲ. ಬಿಜೆಪಿಯ ವಿಜಯೇಂದ್ರ ಅವರು 126 ಕೋಟಿ ರೂ.ಆಸ್ತಿಯ ಒಡೆಯರಾಗಿದ್ದರೆ, ಕುಮಾರ್ ಬಂಗಾರಪ್ಪ 65 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. Read/ … Read more

Karnataka election/ ಸೊರಬದಲ್ಲಿ ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ.ಅದರಲ್ಲಿ ಅಭ್ಯರ್ಥಿಗಳ ಆಸ್ತಿ ವಿವರಗಳು ವಿಶೇಷ ಕುತೂಹಲ ಮೂಡಿಸುತ್ತಿದೆ. ನಿನ್ನೆ  ಸೋಮವಾರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ,  ಮಧುಬಂಗಾರಪ್ಪರಿಗೆ ಆಸ್ತಿಯ ಅರ್ಧದಷ್ಟು ಸಾಲವಿದೆ. ಬೇಳೂರು ಗೋಪಾಲಕೃಷ್ಣರಿಗೆ ಆಸ್ತಿಯೂ ಇಲ್ಲ ಮನೆಯೂ ಇಲ್ಲ. ಬಿಜೆಪಿಯ ವಿಜಯೇಂದ್ರ ಅವರು 126 ಕೋಟಿ ರೂ.ಆಸ್ತಿಯ ಒಡೆಯರಾಗಿದ್ದರೆ, ಕುಮಾರ್ ಬಂಗಾರಪ್ಪ 65 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. Read/ … Read more

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಚಂದ್ರುರವರ ಹೇಳಿಕೆ

ಇವತ್ತು ಬೆಳಗ್ಗಿನ ತಾಳಗುಪ್ಪ ಟ್ರೈನ್​ನಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿಗೆ ಆಮ್​ ಆದ್ಮಿ ಪಕ್ಷದ ಮುಖಂಡ , ನಟ ಮುಖ್ಯಮಂತ್ರಿ ಚಂದ್ರುರವರು (#MukhyamantriChandruSpeaks) ಬಂದಿಳಿದಿದ್ದರು. ಶಿರಸಿಗೆ ಹೋಗುತ್ತಿದ್ದ ಅವರು, ಅಲ್ಲಿ ಸ್ಥಳೀಯವಾಗಿ ಮಾತನಾಡ್ತಾ, ಆಮ್​ ಆದ್ಮಿ ಪಕ್ಷ ಗುಜರಾತ್​ನಲ್ಲಿ ಮಾಡಿದ ಸಾಧನೆಯನ್ನು ವಿವರಿಸಿದರು.  ಇದನ್ನು ಸಹ ಓದಿ : ಸಾಗರ ಪೇಟೆ ಸ್ಟೇಷನ್​ನಲ್ಲಿ ನಡೀತು ಈ ವಿಶೇಷ ಕಾರ್ಯಕ್ರಮ ಆಮ್​ ಆದ್ಮಿ ಪಕ್ಷ ಪ್ರಧಾನಿ ನರೇಂದ್ರ ಮೋದಿಯವರ ತವರಿನಲ್ಲಿಯೇ ಜನರು ಅಷ್ಟೊಂದು ಪರ್ಸೆಂಟೇಜ್​ ವೋಟ್​ ಕೊಟ್ಟಿರುವುದು ನಿಜಕ್ಕೂ … Read more