Jp story ನಿರ್ಬಂಧಿತ ಅರಣ್ಯ ಪ್ರದೇಶಗಳನ್ನು ಅಧಿಕೃತ ಪ್ರವಾಸಿ ತಾಣಗಳನ್ನಾಗಿ ಮಾಡಬಾರದೇಕೆ? – ಜೆಪಿ ಬರೆಯುತ್ತಾರೆ

 Jp story ಪ್ರವೇಶ ನಿರ್ಭಂದಿಸಿ ಬೀರ್ಡ್​ ಹಾಕಿದ ಅರಣ್ಯ ಇಲಾಖೆ

Jp story ಶಿವಮೊಗ್ಗ: ಭೌಗೋಳಿಕವಾಗಿ ಅರಣ್ಯ ಮತ್ತು ಹಿನ್ನೀರಿನ ಪ್ರದೇಶಗಳನ್ನು ಒಳಗೊಂಡಿರುವ ಶಿವಮೊಗ್ಗ ಜಿಲ್ಲೆಯು, ಐದು ಅಭಯಾರಣ್ಯಗಳು ಮತ್ತು ಐದಕ್ಕೂ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ವನಸಿರಿಯ ಬೀಡಾಗಿದೆ. ಭದ್ರಾ, ಶೆಟ್ಟಿಹಳ್ಳಿ, ಮೂಕಾಂಬಿಕಾ, ಸೋಮೇಶ್ವರ, ಶರಾವತಿ ಅಭಯಾರಣ್ಯಗಳು ಹಾಗೂ ಭದ್ರಾ ಟೈಗರ್ ರಿಸರ್ವ್ ಅರಣ್ಯ ಪ್ರದೇಶಗಳ ಒಡಲಲ್ಲಿ ನೂರಾರು ಸೌಂದರ್ಯವುಳ್ಳ ತಾಣಗಳಿವೆ. ಆದರೆ, ಈ ತಾಣಗಳಿಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಈ ನಿರ್ಬಂಧದ ನಡುವೆಯೂ ಪ್ರವಾಸಿಗರು ಅಪಾಯಕಾರಿ ಸಾಹಸ ಮಾಡಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚಿನ … Read more

ಟೂರಿಸ್ಟ್​ಗಳಿಗೆ ಎಚ್ಚರಿಕೆ! ಹೊಸನಗರ ಈ ಸ್ಟಳಕ್ಕೆ ಹೋದರೆ ಕೇಸ್​!, ಬೇಲಿ, ಬೋರ್ಡ್​ ಹಾಕಿ ವಾರ್ನಿಂಗ್​

 Abbi Falls Permanently Barricaded   ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್ (Ginikal Abbi Falls) ನಲ್ಲಿ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಬೆನ್ನಲ್ಲೆ  ಅರಣ್ಯ ಇಲಾಖೆ ಫಾಲ್ಸ್ ಪ್ರವೇಶ ದಾರಿಗೆ ಬೇಲಿ ಹಾಕಿದೆ.ಅಲ್ಲದೆ ಜಲಪಾತಕ್ಕೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (Prohibited).  Abbi Falls Permanently Barricaded  ಈ ಹಿಂದೆ ಅರಣ್ಯ ಇಲಾಖೆ ಇಲ್ಲಿ ಪ್ರವೇಶ ನಿಷೇಧಿಸಿ, ಟ್ರೆಂಚ್‌ಗಳನ್ನು ನಿರ್ಮಿಸಿತ್ತು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಿತ್ತು. ಹಾಗಿದ್ದರೂ ಪ್ರವಾಸಿಗರು ಇಲ್ಲಿಗೆ … Read more