Jp story ನಿರ್ಬಂಧಿತ ಅರಣ್ಯ ಪ್ರದೇಶಗಳನ್ನು ಅಧಿಕೃತ ಪ್ರವಾಸಿ ತಾಣಗಳನ್ನಾಗಿ ಮಾಡಬಾರದೇಕೆ? – ಜೆಪಿ ಬರೆಯುತ್ತಾರೆ
Jp story ಶಿವಮೊಗ್ಗ: ಭೌಗೋಳಿಕವಾಗಿ ಅರಣ್ಯ ಮತ್ತು ಹಿನ್ನೀರಿನ ಪ್ರದೇಶಗಳನ್ನು ಒಳಗೊಂಡಿರುವ ಶಿವಮೊಗ್ಗ ಜಿಲ್ಲೆಯು, ಐದು ಅಭಯಾರಣ್ಯಗಳು ಮತ್ತು ಐದಕ್ಕೂ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ವನಸಿರಿಯ ಬೀಡಾಗಿದೆ. ಭದ್ರಾ, ಶೆಟ್ಟಿಹಳ್ಳಿ, ಮೂಕಾಂಬಿಕಾ, ಸೋಮೇಶ್ವರ, ಶರಾವತಿ ಅಭಯಾರಣ್ಯಗಳು ಹಾಗೂ ಭದ್ರಾ ಟೈಗರ್ ರಿಸರ್ವ್ ಅರಣ್ಯ ಪ್ರದೇಶಗಳ ಒಡಲಲ್ಲಿ ನೂರಾರು ಸೌಂದರ್ಯವುಳ್ಳ ತಾಣಗಳಿವೆ. ಆದರೆ, ಈ ತಾಣಗಳಿಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಈ ನಿರ್ಬಂಧದ ನಡುವೆಯೂ ಪ್ರವಾಸಿಗರು ಅಪಾಯಕಾರಿ ಸಾಹಸ ಮಾಡಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚಿನ … Read more