BREAKING NEWS / ಲೋಕಾಯುಕ್ತ ರೇಡ್, ಫೋನ್ ಕಾಲ್ನಲ್ಲಿ ಲಂಚ ಕೇಳಿ ಟ್ರ್ಯಾಪ್ ಆದ ಅಧಿಕಾರಿ! ನಡೆದಿದ್ದೇನು ಓದಿ
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಲೋಕಾಯುಕ್ತ / ಶಿವಮೊಗ್ಗದಲ್ಲಿ ನಿನ್ನೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆಷ್ಟೆ ಶಿವಮೊಗ್ಗ ಮಹಾ ನಗರ ಪಾಲಿಕೆಯ ಕಂದಾಯ ನಿರೀಕ್ಷಕ ನನ್ನ ಲಂಚ ಪ್ರಕರಣದಲ್ಲಿ ಟ್ರ್ಯಾಪ್ ಮಾಡಿದ್ದ ಲೋಕಾಯುಕ್ತ ಪೊಲೀಸರು ನಿನ್ನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್ … Read more