ಕೊಟ್ಟಿಗೆಗೆ ಬೆಂಕಿ, ಎರಡು ಹಸುಗಳು ಸಜೀವ ದಹನ

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಶಿವಮೊಗ್ಗ : ಶಿವಮೊಗ್ಗ ಹೊರವಲಯದಲ್ಲಿರುವ ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪ ಗ್ರಾಮದಲ್ಲಿ ಬೆಳಗಿನ ಜಾವ  ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಎರಡು ಹಸುಗಳು ಸಜೀವ ದಹನವಾಗಿವೆ. ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಈ ಹಸುಗಳು ಬೆಂಕಿಗೆ ಆಹುತಿಯಾಗಿವೆ. 2 ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ ಗ್ರಾಮದ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿ ಅಡಿಕೆ ದಬ್ಬೆಗಳನ್ನು ಬಳಸಿ ಕಟ್ಟಲಾಗಿದ್ದ ಕೊಟ್ಟಿಗೆಗೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಬಿದ್ದಿತ್ತು ಎನ್ನಲಾಗಿದೆ. ಕೊಟ್ಟಿಗೆಗೆ ಬೆಂಕಿ … Read more

ಹೋರಿಹಬ್ಬ : ಮಾಜಿ ಶಾಸಕರ ಬೆನ್ನಿಗೆ ತಿವಿದು, ನೆಲಕ್ಕೆ ಕೆಡವಿದ ಹೋರಿ! ದೃಶ್ಯ ಸುದ್ದಿ

Ex-MLA Mahalingappa Gored by Bull at Horihabba in Shikaripura: Escapes Major Injury

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಶಿಕಾರಿಪುರದಲ್ಲಿ ನಡೆದ  ಹೋರಿಹಬ್ಬದಲ್ಲಿ ಮಾಜಿ ಶಾಸಕ ಮಹಾಲಿಂಗಪ್ಪರವರು ಗಾಯಗೊಂಡಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಬಚಾವ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಾರೆ. ನಡೆದಿದ್ದೇನು? ನಿನ್ನೆ ದಿನ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿಯಲ್ಲಿ ನಡೆದ ಸಾಂಪ್ರದಾಯಿಕ ಹೋರಿ ಹಬ್ಬ ನೋಡಲು ಮಾಜಿ ಶಾಸಕರಾದ ಮಹಾಲಿಂಗಪ್ಪ ಅವರು ಆಗಮಿಸಿದ್ದರು.  ಸಾಗರ ಪೇಟೆಯಲ್ಲೊಂದು ಬಿದ್ದ ಹೋರಿಕರ ಮತ್ತು ಗೆದ್ದ ಮಾನವೀಯತೆಯ ಘಟನೆ ಹೋರಿಯೊಂದು … Read more

ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :  ಇಬ್ಬರಿಗೆ ಗಂಭೀರ ಗಾಯ

Major Accident ಬಸ್​ ಹಾಗೂ ಲಾರಿ ನಡುವೆ ಅಪಘಾತ

Major Accident ಶಿವಮೊಗ್ಗ :  ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಗರದಿಂದ ಹೊರಟು ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೆಎಸ್ಆರ್​​ಟಿಸಿ ಬಸ್​ನಲ್ಲಿ ಟಿಕೆಟ್​ ಮಾಡಿಸಲು ವ್ಯಾನಿಟಿ ಬ್ಯಾಕ್​ ತೆಗೆದ … Read more

ಶಿವಮೊಗ್ಗ: ಜೈನ್ ಪಬ್ಲಿಕ್ ಸ್ಕೂಲ್ ಬಳಿ ಭೀಕರ ಅಪಘಾತ; ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಸಾವು

Accident Shivamogga 

ಶಿವಮೊಗ್ಗ : ನಗರದ ಹೊರವಲಯದಲ್ಲಿರುವ ಜೈನ್ ಪಬ್ಲಿಕ್ ಸ್ಕೂಲ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರಾವತಿ ಮೂಲದ ಮಂಜಪ್ಪ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕೇವಲ 15 ದಿನಗಳ ಹಿಂದೆಯಷ್ಟೇ ಜೈನ್ ಪಬ್ಲಿಕ್ ಸ್ಕೂಲ್​ನಲ್ಲಿ   ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದ ಮಂಜಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಶಿವಮೊಗ್ಗ ಗ್ರಾಮಾಂತರ … Read more

ಕೊರನಕೊಪ್ಪ ಬಳಿ ಟಿಟಿ ಪಲ್ಟಿ: ಸಿಗಂದೂರು ಚೌಡೇಶ್ವರಿ ದರ್ಶಕ್ಕೆ ತೆರಳುತ್ತಿದ್ದ 12 ಮಹಿಳೆಯರಿಗೆ ಗಾಯ!

12 women and a driver traveling from Bangalore to Sigandur Chowdeshwari temple sustain injuries after their TT vehicle overturns near Kurunakoppa

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 28 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ  ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.  ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್​ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ … Read more

ಗಣಪತಿ ಮೆರವಣಿಗೆ ಮೇಲೆ ಹರಿದ ಕ್ಯಾಂಟರ್! 8 ಮಂದಿ ದುರ್ಮರಣ! ವಿಡಿಯೋ ಬೆಚ್ಚಿಬೀಳಿಸುತ್ತೆ

Lorry Hits Ganesha Procession in Hassan

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025, ಹಾಸನ:  ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಗಣಪತಿ ಮೆರವಣಿಗೆ ಮೇಲೆ  ಕ್ಯಾಂಟರ್ ಲಾರಿಯೊಂದು ನುಗ್ಗಿದ್ದರಿಂದ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ  (Tragedy) Lorry Hits Ganesha Procession in Hassan   View this post on Instagram   A post shared by KA on line (@kaonlinekannada) … Read more

ಎಕ್ಸಾಮ್ ದಿನವೇ ಆ  ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದೇಗೆ? ಹೆಲ್ಮೆಟ್ ಇದ್ದಿದ್ದರೇ? ಜೆಪಿ ಬರೆಯುತ್ತಾರೆ

Jp story

Jp story : ಶಿವಮೊಗ್ಗ ನಗರದಲ್ಲಿ ಇಂದು ಬೆಳಗಿನ ಜಾವ ಸರ್ಕ್ಯೂಟ್ ಹೌಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ದುರಂತವೇ ಸರಿ. ಇನ್ನೆರೆಡು ವರ್ಷ ಪೂರೈಸಿದ್ದರೆ. ವೈದ್ಯರಾಗಿ ಚೆನ್ನಾಗಿ ಬದುಕು ಕಟ್ಟಿಕೊಳ್ಳುತ್ತಿದ್ದ ವಿದ್ಯಾರ್ಥಿಗಳು ಮಾಡಿದ ಅದೊಂದು ಸಣ್ಣ ತಪ್ಪು ಅವರ ಬದುಕನ್ನೇ ಬಲಿ ಪಡೆದಿದೆ. ಹೊನ್ನಾಳಿ ಮೂಲದ ಸಂದೀಪ್ ಮತ್ತು ಉಡುಪಿ ಮೂಲದ ಆದಿತ್ಯ ಇಂಟರ್ ನೆಲ್ ಎಕ್ಸಾಮ್ ಗೆ ರಾತ್ರಿಯೆಲ್ಲಾ ಓದಿದ್ದಾರೆ. ಬೆಳಿಗ್ಗೆ ಟೀ ಕುಡಿಯುವ ಸಲುವಾಗಿ ಇಬ್ಬರು ಬೈಕ್ … Read more

ಹೊಳೆಕೊಪ್ಪ ಸೇತುವೆ ಬಳಿ ಬಸ್-ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Bus Bike Accident 

ಹೊಳೆಕೊಪ್ಪ ಸೇತುವೆ ಬಳಿ ಬಸ್-ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ ಸೊರಬ ತಾಲ್ಲೂಕಿನ ಹೊಳೆಕೊಪ್ಪ ಬಳಿಯ ಸೇತುವೆ ಸಮೀಪ ಸಾಗರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಲದ ಕೆಲಸಕ್ಕೆ ತೆರಳುತ್ತಿದ್ದಂತ ಸಾಗರದ ಲಿಂಗರಾಜು(42) ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಈ ಸಂದರ್ಭದಲ್ಲಿ ಸೊರಬಗೆ ತೆರಳುತ್ತಿದ್ದಂತಹ ಇಮ್ರಾನ್ ಮತ್ತು ಸ್ನೇಹಿತರು ತಮ್ಮ ಕಾರಿನಲ್ಲಿ ಕರೆದೊಯ್ದು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ … Read more

 ಬೈಕ್ ಅಪಘಾತ ಪ್ರಕರಣ : ಸಾಗರ ಕೋರ್ಟ್​ನಿಂದ ಮಹತ್ವದ ತೀರ್ಪು 

 Jail ಸಾಗರ, ಶಿವಮೊಗ್ಗ, malenadutoday.com :  ಸಾಗರದಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತವೆಸಗಿದ ವ್ಯಕ್ತಿಗೆ ಸಾಗರದ ಜೆಎಂಎಫ್​ಸಿ ಕೋರ್ಟ್​ ಶಿಕ್ಷೆ ವಿಧಿಸಿದೆ. ಈ ಪ್ರಕರಣದ ವಿವರ ಹೀಗಿದೆ. 2018ರ ಜನವರಿ 14 ರಂದು ನಡೆದಿದ್ದ ಅಪಘಾತ ಪ್ರಕರಣದಲ್ಲಿ  ಬೈಕ್ ಸವಾರನ ಸಾವಿಗೆ ಕಾರಣನಾದ ಕಾರು ಚಾಲಕನಿಗೆ, ಇಲ್ಲಿನ  ಜೆಎಂಎಫ್‌ಸಿ ನ್ಯಾಯಾಲಯವು ಒಂದುವರೆ ವರ್ಷಗಳ ಜೈಲು ಶಿಕ್ಷೆ ಮತ್ತು ₹9,000 ದಂಡ ವಿಧಿಸಿದೆ.  Jail  ಅಂದು ನಡೆದಿದ್ದು ಏನು? ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದ ಗಿರೀಶ್ ಅವರು … Read more

ಶಿವಮೊಗ್ಗ, ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಏನೆಲ್ಲಾ ನಡೀತು? ಓದಿ! 3 ಸಾವು! ಆ ಒಂದು ಕೇಸ್!

Protest against forest minister

Latest Updates in Shivamogga Today 22 ಶಿವಮೊಗ್ಗ ಜಿಲ್ಲೆ: ನೇಣು ಬಿಗಿದ ಶವ ಪತ್ತೆ, ಚಿನ್ನಾಭರಣ ಕಳವು, ಹಾಗೂ ರಸ್ತೆ ಅಪಘಾತ ಸಾಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಶಿಕಾರಿಪುರದಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಭದ್ರಾವತಿ ಮತ್ತು ಶಿಕಾರಿಪುರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ, ಇಬ್ಬರು ಸಾವು 1.ಸಾಗರ: ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ Latest Updates in Shivamogga Today 22 ಸಾಗರ ಸಮೀಪದ ವರದಹಳ್ಳಿಯ ಗುಡ್ಡದ … Read more