accident today ಮೇಗರವಳ್ಳಿ ಬಳಿ ಖಾಸಗಿ ಬಸ್-ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

accident today ಅಪಘಾತದ ರಭಸಕ್ಕೆ ನುಜ್ಜುಗುಜ್ಜಾದ ವಾಹನ

accident today ತೀರ್ಥಹಳ್ಳಿ ಬಳಿ ಖಾಸಗಿ ಬಸ್-ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಸಮೀಪ ಖಾಸಗಿ ಬಸ್ ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗೂಡ್ಸ್ ವಾಹನದ ಚಾಲಕ ಗಾಯಗೊಂಡಿದ್ದಾರೆ. ಘಟನೆ ಇಂದು ಬೆಳಿಗ್ಗೆ ಸಂಭವಿಸಿದ್ದು, ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ, ಮಂಗಳೂರಿನಿಂದ ಬರುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

accident today : ಜುಲೈ 01  ಬೇಗುವಳ್ಳಿಯಲ್ಲಿ ಭೀಕರ ಅಪಘಾತ, ಓರ್ವ ಮಹಿಳೆ ಸಾವು 

Lightning Strike Trading advertisement Current shock : Rippon pete Dasara Sports cyber crimeThreat case

accident today :  ಬೇಗುವಳ್ಳಿಯಲ್ಲಿ ಭೀಕರ ಅಪಘಾತ ಓರ್ವ ಮಹಿಳೆ ಸಾವು  ತೀರ್ಥಹಳ್ಳಿ : ತಾಲೂಕಿನ ತೂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಗುವಳ್ಳಿ ಬಳಿ ಇಂದು ಮಧ್ಯಾಹ್ನ ಲಾರಿ ಮತ್ತು ಕಾರು ನಡುವೆ  ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರು  ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗ್ರಾಮಸ್ಥರು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು