ಸಾಗರ ತಾಲ್ಲೂಕಿನಲ್ಲಿ ಪಶ್ಚಿಮ ಬಂಗಾಳದ ಹದೀದ್ ಎಂಬಾತ ಅರೆಸ್ಟ್ ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೊಬ್ಬನನ್ನ ಬಂಧಿಸಿದ್ದಾರೆ.   ಏನಿದು ಘಟನೆ ಸಾಗರ ತಾಲ್ಲೂಕಿನ ಅಂಬಾರಗೋಡ್ಲು ಗ್ರಾಮದಲ್ಲಿ ಒಂಟಿ ಮನೆಯೊಂದರ ಮಹಿಳೆಯ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ , ಕಳೆದ ಕೆಲವು ತಿಂಗಳಿಂದ ಈ ಭಾಗದಲ್ಲಿ ಆತಂಕ ಮೂಡಿಸಿತ್ತು. ಈ ಪ್ರಕರಣವನ್ನು ಇದೀಗ ಪೊಲೀಸರು ಬೇದಿಸಿದ್ದಾರೆ.   ಅಂಬಾರಗೋಡ್ಲು ಗ್ರಾಮದ … Read more

ಒಂದೇ ದಿನ ನಾಲ್ಕು ಕಡೆಯಲ್ಲಿ ಕಳ್ಳತನ! ಭದ್ರಾವತಿಯಲ್ಲಿ ಸಿಕ್ಕಿಬಿದ್ದ ಪ್ರಜ್ವಲ್​!

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಭದ್ರಾವತಿ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದ್ದ ಸರಣಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಕಳುವು ಮಾಡಿದ್ದ ಸ್ವತ್ತುಗಳನ್ನು ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ಜೇಡಿಕಟ್ಟೆ ನಿವಾಸಿ ಪ್ರಜ್ವಲ್ (20) ಬಂಧಿತ ಆರೋಪಿ. ಸೆ.10ರಂದು ರಾತ್ರಿ ಜೇಡಿಕಟ್ಟೆಯ ಎರಡು ಹೋಟೆಲ್‌ಗಳಲ್ಲಿ, ರಾಜಪ್ಪ ಲೇಔಟ್ ನಲ್ಲಿರುವ ನಂದಿನಿ ಮಿಲ್ಕ್ ಪಾರ್ಲ‌್ರಮತ್ತು ಮಾಚೇನಹಳ್ಳಿ ಭವಾನಿ … Read more

ಕಾರವಾರದಲ್ಲೊಂದು ಕಾಂತಾರ ಕಥೆ! ಊರಿನವರಿಗೆ ಹತ್ತಿರವಾಗಿದ್ದ ಕಾಡುಹಂದಿಯ ಶಿಕಾರಿ! ನೌಕಾನೆಲೆ ಸಮೀಪ ಸಿಕ್ತು ಸಜೀವ ಸ್ಫೋಟಕ

KARNATAKA NEWS/ ONLINE / Malenadu today/ Aug 7, 2023 SHIVAMOGGA NEWS ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿರುವ ಸೀಬರ್ಡ್​ ನೌಕಾನೆಲೆ (Seabird Naval Base) ಸಮೀಪ ನಡೆದ ಘಟನೆಯೊಂದು ಕೆಲಕಾಲ ಆತಂಕ ಮೂಡಿಸಿದ್ದಷ್ಟೆ ಅಲ್ಲದೆ, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.  ಪ್ರಕರಣವೇನು? ಇಲ್ಲಿನ ನೌಕಾನೆಲೆಯ ಕಾಪೌಂಡ್​ ಸಮೀಪವೇ ನಾಡಬಾಂಬ್​ವೊಂದು ಪತ್ತೆಯಾಗಿತ್ತು. ಅದನ್ನ ಸ್ಥಳಕ್ಕೆ ಬಂದ ಪೊಲೀಸರು ನಿಷ್ಕ್ರೀಯಗೊಳಿಸಿದರು. ಅಲ್ಲದೆ ಘಟನೆ ಸಂಬಂಧ ಓರ್ವವನ್ನ ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.  ನಡೆದಿದ್ದೇನು? ಕಳೆದ ಶುಕ್ರವಾರ ರಾತ್ರಿ ನೌಕಾನೆಲೆ ಕಾಂಪೌಂಡ್ … Read more

JP EXCLUSIVE / 4 ಹೆಣ್ಣಾಳು, 8 ಗಂಡಾಳು ! 25 ಕ್ಕೂ ಹೆಚ್ಚು ಸಿರಿವಂತರಿಗೆ ದೋಖಾ! ಒಂದುವರೆ ಕೋಟಿ ವಂಚನೆ? ತೀರ್ಥಹಳ್ಳಿ ಹನಿಟ್ರ್ಯಾಪ್​ ಟೀಂ ಮಹಾ ಸೆಕ್ಸ್​ ಸ್ಕ್ಯಾಂಡಲ್​ PART 1

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಇದು ಜೆಪಿ ಎಕ್ಸ್​ಕ್ಲ್ಯೂಸಿವ್ ವರದಿ!  ಕಳೆದ  ಜೂನ್ ತಿಂಗಳಿನಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದ್ದ ಹನಿಟ್ರ್ಯಾಪ್​ ಕೇಸ್ ದಾಖಲಾಗಿತ್ತು. ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಹನಿಟ್ರ್ಯಾಪ್​ ಪ್ರಕರಣ ರೋಚಕ ಟ್ವಿಸ್ಟ್​ ಪಡೆದುಕೊಂಡಿದೆ. ಅದರ ವಿವರವನ್ನು ಕೆಳಿದರೇ ಒಂದು ಕ್ಷಣ ದೇವ್ರೆ ಎಂದು ಉದ್ಘಾರ ತೆಗೆಯುವುದು ಗ್ಯಾರಂಟಿ. ತೀರ್ಥಹಳ್ಳಿಯಲ್ಲಿ ನಡೆದಿದ್ದ ಹನಿಟ್ರ್ಯಾಪ್​ ಕೇವಲ ಕಾಡಿನ ಜಾಗಕ್ಕಾಗಿ ನಡೆದಿತ್ತು ಎಂದು ಈ ಮೊದಲು … Read more

ಶಿಕಾರಿ ಮಾಡಿ, ಜಿಂಕೆ ಮಾಂಸ ಪಾಲು ಮಾಡುತ್ತಿದ್ದಾಗಲೇ ಅರಣ್ಯ ಅಧಿಕಾರಿಗಳು ನೀಡಿದ್ರು ಶಾಕ್​!

ಶಿಕಾರಿ ಮಾಡಿ, ಜಿಂಕೆ ಮಾಂಸ ಪಾಲು ಮಾಡುತ್ತಿದ್ದಾಗಲೇ ಅರಣ್ಯ ಅಧಿಕಾರಿಗಳು ನೀಡಿದ್ರು ಶಾಕ್​!

KARNATAKA NEWS/ ONLINE / Malenadu today/ Jul 27, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ  ತಾಲ್ಲೂಕು ಕುಳ್ಳುಂಡೆ ಗ್ರಾಮದಲ್ಲಿ ಜಿಂಕೆ ಶಿಕಾರಿ ಮಾಡಿ,  ಮಾಂಸ ಸಿದ್ದಪಡಿಸುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಡಗದ್ದೆ ವಲಯಾರಣ್ಯಾಧಿಕಾರಿ ಆದರ್ಶ್​​ರವರ ಟೀಂ ದಾಳಿ ನಡೆಸಿ ಜಿಂಕೆ ಮಾಂಸ ಹಾಗೂ ಆರೋಪಿಗಳನ್ನ ಬಂಧಿಸಿದೆ. ಬಂಧಿತರು? ಕುಳ್ಳುಂಡೆ ಗ್ರಾಮದ ರಜತ್‌ (23), ವಿನಯ್‌ (19) ಬಂದಿತ ಆರೋಪಿಗಳು ಇನ್ನೂ ದಾಳಿ ವೇಳೆ  ಮನೋಜ್‌ (28), ಚಂದ್ರು (25), ಮಣಿಕಂಠ … Read more

ಹುಡುಗನ ಪ್ರೀತಿ ಕಿರುಕುಳ! ಸಾಗರ ಟೌನ್​ನಲ್ಲಿ ಉತ್ತರ ಕನ್ನಡ ಯುವತಿ ಆತ್ಮಹತ್ಯೆ! ಆರೋಪಿ ಬಂಧನ

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಮದುವೆಯಾಗು ಎಂದು ಪೀಡಿಸ್ತಿದ್ದ ಹುಡುಗನ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವನ್ನಪ್ಪಿದ್ದಾಳೆ . ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದ್ದು,  ಪೊಲೀಸರು ನೊಂದ ಕುಟುಂಬಸ್ಥರು ನೀಡಿದ ದೂರಿನನ್ವಯ ಆರೋಪಿಯನ್ನು ಸಹ ಬಂಧಿಸಿದ್ದಾರೆ..  ನಡೆದಿದ್ದೇನು? ಉತ್ತರ ಕನ್ನಡ ಜಿಲ್ಲೆಯ ಮೂಲದ ಯುವತಿ ಸಾಗರ ಪೇಟೆಯಲ್ಲಿರುವ ಕಾಲೇಜೊಂದರಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಳು. ಈಕೆಯ ಸಂಪರ್ಕಕ್ಕೆ ಬಂದಿದ್ದ ಯುವಕನೊಬ್ಬ, ತನ್ನನ್ನು ಪ್ರೀತಿಸು ಎಂದು … Read more

ರೌಡಿಶೀಟರ್ ಸೈಫು ಕಾಲಿಗೆ ಪೊಲೀಸ್ ಫೈರಿಂಗ್! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Jul 4, 2023 SHIVAMOGGA NEWS  ಶಿವಮೊಗ್ಗ ನಗರದ ಜಯನಗರ ಪೊಲೀಸ್ ಸ್ಟೇಷನ್​  ಪೊಲೀಸರು ಆಯನೂರಿನ ದೊಡ್ಡಾವನಂದಿ ಪ್ರದೇಶದಲ್ಲಿ ನಿನ್ನೆ ರೌಡಿಶೀಟರ್ ನ ಕಾಲಿಗೆ ಗುಂಡು ಹೊಡೆದು ಅರೆಸ್ಟ್ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಎಸ್​​ಪಿ ಮಿಥುನ್ ಕುಮಾರ್,  ಶಿವಮೊಗ್ಗದ ದೊಡ್ಡಪೇಟೆ, ಜಯನಗರ ಸೇರಿದಂತೆ ಆರೋಪಿ ವಿರುದ್ಧ  ವಿವಿಧ ಠಾಣೆಗಳಲಿ ಪ್ರಕರಣ ದಾಖಲಾಗಿದ್ದವು. ಒಟ್ಟು ರೌಡಿಶೀಟರ್ ಸೈಫು ವಿರುದ್ಧ 18 ಪ್ರಕರಣಗಳಿವೆ. ಈ ಪೈಕಿ ಡಕಾಯಿತಿ, ರಾಬರಿ, NDPS ಕಾಯ್ದೆ … Read more

BREAKING NEWS / ಶಿವಮೊಗ್ಗದಲ್ಲಿ ಮತ್ತೆ ಖಾಕಿ ಪಿಸ್ತೂಲಿನ ಸದ್ದು! 18 ಕೇಸ್​ಗಳಲ್ಲಿ ಬೇಕಾಗಿದ್ದ ಆರೋಪಿ ಸೈಫು ಕಾಲಿಗೆ ಪೊಲೀಸ್ ಗುಂಡು! ರೌಡಿಗಳಿಗೆ ವಾರ್ನಿಂಗ್​!

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಶೀಟರ್​ನ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ. ಸೈಫು ಎಂಬಾತನನ್ನು ಹಿಡಿಯಲು ಹೋಗಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್ ಎಂಬವರು ಗಾಯಗೊಂಡಿದ್ದಾರೆ.  ಸಿಬ್ಬಂದಿಯ ರಕ್ಷಣೆಗಾಗಿ  ಜಯನಗರ ಠಾಣೆ ಪಿಎಸ್​ಐ  ನವೀನ್ ರಕ್ಷಣಾತ್ಮಕ ಕ್ರಮವಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಸೆರೆಸಿಕ್ಕಿದ್ದಾನೆ. ಈತ ಜೈಲಿನಲ್ಲಿರುವ ಮಾರ್ಕೆಟ್ ಫೌಜನ್​ … Read more

ಶಿವಮೊಗ್ಗದ ಶಂಕಿತರಿಂದ ‘ರೋಬೊಟಿಕ್​’ ಸ್ಕೆಚ್​! ತುಂಗಾ ತೀರದ ಟ್ರಯಲ್​ ಬ್ಲಾಸ್ಟ್​ ನಿಂದ ಬಯಲಾದ ರಹಸ್ಯ, ಇದೀಗ NIA ಪೂರಕ ಚಾರ್ಜ್​ಶೀಟ್​ ನಲ್ಲಿ!

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಇಸ್ಲಾಮಿಕ್ ಸ್ಟೇಟ್ (ಐಎಸ್) ನ ಭಾಗವಾಗಿ  ನಡೆಸಿದ  ಪಿತೂರಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರಾಜ್ಯದ ಒಂಬತ್ತು ಜನರ ವಿರುದ್ಧ  ಪೂರಕ ಚಾರ್ಜ್​ ಶೀಟ್​ ಸಲ್ಲಿಸಿದೆ. ತನಿಖಾ ಸಂಸ್ಥೆ ಸಲ್ಲಿಸಿದ ಜಾರ್ಜ್​ಶೀಟ್​ನಲ್ಲಿ ಶಿವಮೊಗ್ಗದಲ್ಲಿ ಅರೆಸ್ಟ್ ಆದ ಶಂಕಿತರು ನಡೆಸಿದ್ದ ಸಂಚಿನ ಬಗ್ಗೆ ಉಲ್ಲೇಖಿಸಲಾಗಿದೆ.  ಯಾರ ವಿರುದ್ಧ ಚಾರ್ಜ್​ಶೀಟ್​ ? ಮೊಹಮ್ಮದ್ ಶಾರಿಕ್ (25), … Read more

ಟಿಪ್ಪು ನಗರ ಮತ್ತು ದ್ರೌಪದಮ್ಮ ಸರ್ಕಲ್​ನಲ್ಲಿ SKIRMISH ಕೇಸ್​ ! ಇದುವರೆಗೂ 10 ಆರೋಪಿಗಳು ಅರೆಸ್ಟ್

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಿವಮೊಗ್ಗ ನಗರದ ಟಿಪ್ಪುನಗರ ಹಾಗೂ ದ್ರೌಪದಮ್ಮ ವೃತ್ತದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ  ಒಟ್ಟು 10 ಜನರನ್ನು ಬಂಧಿಸಿದ್ದಾರೆ.  ಕಳೆದ  ಭಾನುವಾರ ಸಂಜೆ ಟಿಪುನಗರದಲ್ಲಿ ಆಟೋ ಬೈಕ್​ಗೆ ಟಚ್​ ಆದ ಕಾರಣಕ್ಕೆ ಎರಡು ಗುಂಪು ನಡುವೆ ಗಲಾಟೆ ನಡೆದಿತ್ತು. ಈ ವೇಳೇ, ಸಂದೇಶ್ ಎಂಬಾತನ ಮೇಲೆ ಅನ್ಯಕೋಮಿನ ಗುಂಪು ಹಲ್ಲೆ ನಡೆಸಿತ್ತು. ಅಲ್ಲದೆ ಇದೇ ವಿಚಾರವಾಗಿ … Read more